ಬ್ರೇಕಿಂಗ್ ನ್ಯೂಸ್
03-05-22 04:35 pm Mangalore Correspondent ಕ್ರೈಂ
ಬಂಟ್ವಾಳ, ಮೇ 3 : ಬಿ.ಸಿ.ರೋಡ್ ನಲ್ಲಿ ಮಕ್ಕಳ ತಜ್ಞರಾಗಿರುವ ಡಾ.ಅಶ್ವಿನ್ ಬಾಳಿಗಾ ಅವರನ್ನು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಮೈ ಜಿಯೋ ಏಪ್ ಡೌನ್ಲೋಡ್ ಮಾಡುವ ಹೆಸರಲ್ಲಿ ವೈದ್ಯರ ಖಾತೆಯಿಂದ 1.65 ಲಕ್ಷ ರೂಪಾಯಿ ಹಣ ದೋಚಿದ ಘಟನೆ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಡಾ.ಅಶ್ವಿನ್ ಬಾಳಿಗಾ ಅವರಿಗೆ ಎ.28 ರಂದು ಸಂಜೆ 5.30 ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು ನಿಮ್ಮ ಜಿಯೋ ನಂಬರನ್ನು ಅಪ್ಡೇಟ್ ಮಾಡುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಗೂಗಲ್ ಪ್ಲೇ ಸ್ಟೋರ್ ನಿಂದ ಕ್ವಿಕ್ ಈಝೀ ಏಪ್ ಡೌನ್ಲೋಡ್ ಮಾಡಲು ಹೇಳಿದ್ದಾನೆ. ಆನಂತರ, ಅಶ್ವಿನ್ ಬಾಳಿಗಾ ಅವರಿಗೆ ಮೈ ಜಿಯೋ ಏಪ್ ನಲ್ಲಿ ಮೊಬೈಲ್ ನಲ್ಲಿ ಹತ್ತು ರೂಪಾಯಿ ರಿಚಾರ್ಜ್ ಮಾಡಲು ತಿಳಿಸಿದ್ದ. ಅದರಂತೆ, ಅಶ್ವಿನ್ ಬಾಳಿಗಾ ಅವರು ತನ್ನ ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಮತ್ತು ಎಟಿಎಂ ಕಾರ್ಡ್ ವಿವರಗಳನ್ನು ಮೈ ಜಿಯೋ ಏಪ್ ನಲ್ಲಿ ದಾಖಲಿಸಿ, ಹತ್ತು ರೂ. ರಿಚಾರ್ಜ್ ಮಾಡಿದ್ದಾರೆ.

ಕೂಡಲೇ ವೈದ್ಯರ ಬ್ಯಾಂಕ್ ಖಾತೆಯುಳ್ಳ ಎಚ್ ಡಿಎಫ್ ಸಿ ಖಾತೆಯಿಂದ ಹತ್ತು ಸಾವಿರ ರೂ. ಮೂರು ಬಾರಿ ಕಟ್ ಆಗಿದೆ. ಆನಂತರ ರೂ.45 ಸಾವಿರದಂತೆ ಮೂರು ಬಾರಿ ಕಟ್ ಆಗಿದ್ದು ಅಪರಿಚಿತನ ಖಾತೆಗೆ ಹಣ ವರ್ಗಾವಣೆ ಆಗಿದೆ. ಒಟ್ಟು 1.65 ಲಕ್ಷ ರೂ. ಹಣ ಖಾತೆಯಿಂದ ಬೇರೆ ಖಾತೆಗೆ ಜಮಾ ಆಗಿದ್ದು ವೈದ್ಯರು ಮೋಸ ಹೋಗಿದ್ದಾರೆ. ಈ ಬಗ್ಗೆ ವೈದ್ಯ ಡಾ.ಅಶ್ವಿನ್ ಬಾಳಿಗಾ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of My Jio app update, doctor looted of 1.65 lakh in Bantwal.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm