ಬ್ರೇಕಿಂಗ್ ನ್ಯೂಸ್
03-05-22 04:35 pm Mangalore Correspondent ಕ್ರೈಂ
ಬಂಟ್ವಾಳ, ಮೇ 3 : ಬಿ.ಸಿ.ರೋಡ್ ನಲ್ಲಿ ಮಕ್ಕಳ ತಜ್ಞರಾಗಿರುವ ಡಾ.ಅಶ್ವಿನ್ ಬಾಳಿಗಾ ಅವರನ್ನು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಮೈ ಜಿಯೋ ಏಪ್ ಡೌನ್ಲೋಡ್ ಮಾಡುವ ಹೆಸರಲ್ಲಿ ವೈದ್ಯರ ಖಾತೆಯಿಂದ 1.65 ಲಕ್ಷ ರೂಪಾಯಿ ಹಣ ದೋಚಿದ ಘಟನೆ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಡಾ.ಅಶ್ವಿನ್ ಬಾಳಿಗಾ ಅವರಿಗೆ ಎ.28 ರಂದು ಸಂಜೆ 5.30 ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು ನಿಮ್ಮ ಜಿಯೋ ನಂಬರನ್ನು ಅಪ್ಡೇಟ್ ಮಾಡುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಗೂಗಲ್ ಪ್ಲೇ ಸ್ಟೋರ್ ನಿಂದ ಕ್ವಿಕ್ ಈಝೀ ಏಪ್ ಡೌನ್ಲೋಡ್ ಮಾಡಲು ಹೇಳಿದ್ದಾನೆ. ಆನಂತರ, ಅಶ್ವಿನ್ ಬಾಳಿಗಾ ಅವರಿಗೆ ಮೈ ಜಿಯೋ ಏಪ್ ನಲ್ಲಿ ಮೊಬೈಲ್ ನಲ್ಲಿ ಹತ್ತು ರೂಪಾಯಿ ರಿಚಾರ್ಜ್ ಮಾಡಲು ತಿಳಿಸಿದ್ದ. ಅದರಂತೆ, ಅಶ್ವಿನ್ ಬಾಳಿಗಾ ಅವರು ತನ್ನ ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಮತ್ತು ಎಟಿಎಂ ಕಾರ್ಡ್ ವಿವರಗಳನ್ನು ಮೈ ಜಿಯೋ ಏಪ್ ನಲ್ಲಿ ದಾಖಲಿಸಿ, ಹತ್ತು ರೂ. ರಿಚಾರ್ಜ್ ಮಾಡಿದ್ದಾರೆ.

ಕೂಡಲೇ ವೈದ್ಯರ ಬ್ಯಾಂಕ್ ಖಾತೆಯುಳ್ಳ ಎಚ್ ಡಿಎಫ್ ಸಿ ಖಾತೆಯಿಂದ ಹತ್ತು ಸಾವಿರ ರೂ. ಮೂರು ಬಾರಿ ಕಟ್ ಆಗಿದೆ. ಆನಂತರ ರೂ.45 ಸಾವಿರದಂತೆ ಮೂರು ಬಾರಿ ಕಟ್ ಆಗಿದ್ದು ಅಪರಿಚಿತನ ಖಾತೆಗೆ ಹಣ ವರ್ಗಾವಣೆ ಆಗಿದೆ. ಒಟ್ಟು 1.65 ಲಕ್ಷ ರೂ. ಹಣ ಖಾತೆಯಿಂದ ಬೇರೆ ಖಾತೆಗೆ ಜಮಾ ಆಗಿದ್ದು ವೈದ್ಯರು ಮೋಸ ಹೋಗಿದ್ದಾರೆ. ಈ ಬಗ್ಗೆ ವೈದ್ಯ ಡಾ.ಅಶ್ವಿನ್ ಬಾಳಿಗಾ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of My Jio app update, doctor looted of 1.65 lakh in Bantwal.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm