ಬ್ರೇಕಿಂಗ್ ನ್ಯೂಸ್
25-09-20 12:10 pm Mangalore Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 25: ದ್ವಿಚಕ್ರ ವಾಹನದಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪುತ್ತೂರು ತಾಲೂಕಿನ ಸವಣೂರು ನಿವಾಸಿಗಳಾದ ಮಹಮ್ಮದ್ ಶಾಕೀರ್(23), ಮಹಮ್ಮದ್ ಇಕ್ಬಾಲ್(24), ಕೆ.ಎ.ಮಹಮ್ಮದ್ ಯಾನೆ ಐಟಿ ಮಮ್ಮು(41) ಮತ್ತು ಆರೋಪಿಗಳಿಗೆ ಸಹಕರಿಸಿದ ತಿಂಗಳಾಡಿ ನಿವಾಸಿ ಹಾಜೀರಾ(44) ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 20,650 ನಗದು, ಕುಂಬ್ರದ ಬ್ಯಾಂಕ್ ನಲ್ಲಿ ಅಡವಿಟ್ಟ ಕಳವುಗೈದ ಚಿನ್ನ, ಆಕ್ಟೀವ್ ಹೋಂಡಾ ವಾಹನವನ್ನು ವಶಪಡಿಸಲಾಗಿದೆ.
ಸೆಪ್ಟೆಂಬರ್ 22ರಂದು ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ನಿವಾಸಿ ಥೋಮಸ್ ರೆಬೆಲ್ಲೋರವರ ಪತ್ನಿ ಮಿನೇಜಸ್ ಎಂಬವರು ಬೀಡಿಕೊಟ್ಟು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕರು ಕುತ್ತಿಗೆಯಲ್ಲಿದ್ದ 4 ಪವನ್ ತೂಕದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ವಿಟ್ಲ ಬಳಿಯ ಅಳಕೆಮಜಲು ಸಮೀಪ ಆರೋಪಿಗಳನ್ನು ಬಂಧಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm