ಬ್ರೇಕಿಂಗ್ ನ್ಯೂಸ್
04-05-22 09:29 pm HK Desk News ಕ್ರೈಂ
ಲಕ್ನೋ, ಮೇ 4: ಅತ್ಯಾಚಾರ ಘಟನೆ ಬಗ್ಗೆ ದೂರು ನೀಡಲು ಹೋಗಿದ್ದ 13 ವರ್ಷದ ಬಾಲಕಿಯನ್ನು ಪೊಲೀಸ್ ಠಾಣಾಧಿಕಾರಿಯೇ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಲಲಿತಪುರ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಸಂಬಂಧಿಸಿ ಒಬ್ಬ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಆರೋಪಿ ಠಾಣಾಧಿಕಾರಿ ತಿಲಕ್ ಧಾರಿ ಸರೋಜ್ ಎಂಬಾತನನ್ನು ಪ್ರಯಾಗ್ ರಾಜ್ ನಲ್ಲಿ ಬಂಧಿಸಲಾಗಿದೆ. ಎಪ್ರಿಲ್ 22ರಂದು ನಾಲ್ಕು ಮಂದಿ ಯುವಕರು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದಾರೆ. ಪಾಲಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳ ಕೈಯಿಂದ ಬಾಲಕಿ ತಪ್ಪಿಸಿಕೊಂಡು ಬಂದಿದ್ದಳು.
ಆನಂತರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದಾಗ, ತಿಲಕಧಾರ್ ಸರೋಜ್ ಎನ್ನುವಾತ ಮತ್ತೊಮ್ಮೆ ಆಕೆಯ ಮೇಲೆರಗಿ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಬಗ್ಗೆ ಆನಂತರ ಲಲಿತಪುರ್ ಎಸ್ಪಿ ನಿಖಿಲ್ ಪಾಠಕ್ ಬಳಿಗೆ ದೂರು ಹೋಗಿದ್ದು, ಬಾಲಕಿಯೇ ಎಸ್ಪಿ ಮುಂದೆ ತನಗಾದ ಅನ್ಯಾಯದ ಬಗ್ಗೆ ದೂರು ಹೇಳಿಕೊಂಡಿದ್ದಾಳೆ. ಇದರಂತೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿ, ಆರೋಪಿಗಳ ಪತ್ತೆಗೆ ಪೊಲೀಸ್ ತಂಡ ರಚಿಸಿದ್ದಾರೆ. ಆರೋಪಿ ಠಾಣಾಧಿಕಾರಿಯನ್ನೂ ಸೇವೆಯಿಂದ ಅಮಾನತು ಮಾಡಿದ್ದಾರೆ. ಮೂವರು ಬಂಧಿತರಲ್ಲಿ ರಾಜ್ ಭನ್, ಮಹೇಂದ್ರ ಮತ್ತು ಬಾಲಕಿಯ ಆಂಟಿ ಗುಲಾಬಿ ಬಾಯಿ ಆಗಿದ್ದಾರೆ.
A 13-year-old rape survivor was allegedly raped by the Station House Officer (SHO) when she went to report the incident at a police station in Lalitpur district of Uttar Pradesh. The SHO is on the run, and three of the five accused, including a woman, have been arrested so far. The SHO, Tilak Dhari Saroj, has been arrested from Prayagraj.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm