ಬ್ರೇಕಿಂಗ್ ನ್ಯೂಸ್
04-05-22 09:29 pm HK Desk News ಕ್ರೈಂ
ಲಕ್ನೋ, ಮೇ 4: ಅತ್ಯಾಚಾರ ಘಟನೆ ಬಗ್ಗೆ ದೂರು ನೀಡಲು ಹೋಗಿದ್ದ 13 ವರ್ಷದ ಬಾಲಕಿಯನ್ನು ಪೊಲೀಸ್ ಠಾಣಾಧಿಕಾರಿಯೇ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಲಲಿತಪುರ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಸಂಬಂಧಿಸಿ ಒಬ್ಬ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಆರೋಪಿ ಠಾಣಾಧಿಕಾರಿ ತಿಲಕ್ ಧಾರಿ ಸರೋಜ್ ಎಂಬಾತನನ್ನು ಪ್ರಯಾಗ್ ರಾಜ್ ನಲ್ಲಿ ಬಂಧಿಸಲಾಗಿದೆ. ಎಪ್ರಿಲ್ 22ರಂದು ನಾಲ್ಕು ಮಂದಿ ಯುವಕರು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದಾರೆ. ಪಾಲಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳ ಕೈಯಿಂದ ಬಾಲಕಿ ತಪ್ಪಿಸಿಕೊಂಡು ಬಂದಿದ್ದಳು.
ಆನಂತರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದಾಗ, ತಿಲಕಧಾರ್ ಸರೋಜ್ ಎನ್ನುವಾತ ಮತ್ತೊಮ್ಮೆ ಆಕೆಯ ಮೇಲೆರಗಿ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಬಗ್ಗೆ ಆನಂತರ ಲಲಿತಪುರ್ ಎಸ್ಪಿ ನಿಖಿಲ್ ಪಾಠಕ್ ಬಳಿಗೆ ದೂರು ಹೋಗಿದ್ದು, ಬಾಲಕಿಯೇ ಎಸ್ಪಿ ಮುಂದೆ ತನಗಾದ ಅನ್ಯಾಯದ ಬಗ್ಗೆ ದೂರು ಹೇಳಿಕೊಂಡಿದ್ದಾಳೆ. ಇದರಂತೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿ, ಆರೋಪಿಗಳ ಪತ್ತೆಗೆ ಪೊಲೀಸ್ ತಂಡ ರಚಿಸಿದ್ದಾರೆ. ಆರೋಪಿ ಠಾಣಾಧಿಕಾರಿಯನ್ನೂ ಸೇವೆಯಿಂದ ಅಮಾನತು ಮಾಡಿದ್ದಾರೆ. ಮೂವರು ಬಂಧಿತರಲ್ಲಿ ರಾಜ್ ಭನ್, ಮಹೇಂದ್ರ ಮತ್ತು ಬಾಲಕಿಯ ಆಂಟಿ ಗುಲಾಬಿ ಬಾಯಿ ಆಗಿದ್ದಾರೆ.
A 13-year-old rape survivor was allegedly raped by the Station House Officer (SHO) when she went to report the incident at a police station in Lalitpur district of Uttar Pradesh. The SHO is on the run, and three of the five accused, including a woman, have been arrested so far. The SHO, Tilak Dhari Saroj, has been arrested from Prayagraj.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm