ಬ್ರೇಕಿಂಗ್ ನ್ಯೂಸ್
05-05-22 12:44 pm Mangalore Correspondent ಕ್ರೈಂ
ಮಂಗಳೂರು, ಮೇ 5: ಟಾರ್ಗೆಟ್ ಗ್ಯಾಂಗ್ ರೂವಾರಿಯಾಗಿದ್ದ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಕುಂದಾಪುರ ಮೂಲದ ಸಮೀರ್ (28) ಬಂಧಿತ ಆರೋಪಿ. ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಕಂಕನಾಡಿಯ ಜೆಪ್ಪು ಕುದ್ಪಾಡಿಯಲ್ಲಿ ಪತ್ನಿ ಮನೆಯಲ್ಲಿದ್ದಾಗಲೇ ರೌಡಿಗಳ ತಂಡ ಮನೆಗೆ ನುಗ್ಗಿ ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದರು. 2018ರ ಜನವರಿ 13ರಂದು ಘಟನೆ ನಡೆದಿತ್ತು. ಪ್ರಕರಣ ಸಂಬಂಧಿಸಿ ದಾವೂದ್, ರಿಯಾಜ್ ಮತ್ತು ನಾಸಿರ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದರು. ಇವರ ಜೊತೆಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಸಮೀರ್ ನಾಪತ್ತೆಯಾಗಿದ್ದ.
ಇತ್ತೀಚೆಗೆ ಉಳ್ಳಾಲ ಉರೂಸ್ ಸಂದರ್ಭದಲ್ಲಿ ಸಮೀರ್ ಬಂಧನಕ್ಕಾಗಿ ಉಳ್ಳಾಲ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ, ಸಮೀರ್ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದ. ಇದೀಗ ಮಂಗಳೂರಿನ ಪಂಪ್ವೆಲ್ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದಾನೆ ಎನ್ನುವ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
Mangalore Target illyas Murder, accused absconding since four years arrested.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm