ಬ್ರೇಕಿಂಗ್ ನ್ಯೂಸ್
08-05-22 12:15 pm Mangalore Correspondent ಕ್ರೈಂ
ಉಳ್ಳಾಲ, ಮೇ 8 : ಕುಡಿಯುವ ನೀರು ಸರಬರಾಜು ಮಾಡುವ ವಿಚಾರದಲ್ಲಿ ತನ್ನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದನ್ನ ವಿಚಾರಿಸಲು ಹೋದ ರಿಜ್ವಾನ್ ಎಂಬವರಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಟ್ಯಾಂಕರ್ ಚಾಲಕ ಮೇಲಂಗಡಿ ನಿವಾಸಿ ಖಲೀಲ್ ಎಂಬಾತನನ್ನು ಜಪ್ಪು ನೇತ್ರಾವತಿ ಸೇತುವೆ ಬಳಿ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಎಪ್ರಿಲ್ 29 ರಂದು ಉಳ್ಳಾಲ ನಗರಸಭೆಯ ನೀರು ಸರಬರಾಜು ಮಾಡದ ಬಗ್ಗೆ ಚೆಂಬುಗುಡ್ಡೆ ನಿವಾಸಿ ರಿಜ್ವಾನ್ ಎಂಬವರ ತಾಯಿ ಟ್ಯಾಂಕರ್ ಚಾಲಕ ಖಲೀಲ್ ನಲ್ಲಿ ವಿಚಾರಿಸಿದ್ದರು. ಈ ವೇಳೆ ಆರೋಪಿ ಖಲೀಲ್ ರಿಜ್ವಾನ್ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ತಾಯಿಗೆ ನಿಂದಿಸಿದ ಬಗ್ಗೆ ರಿಜ್ವಾನ್ ಮಾಸ್ತಿಕಟ್ಟೆ ಬಳಿ ಟ್ಯಾಂಕರ್ ಚಾಲಕ ಖಲೀಲ್ ನನ್ನು ವಿಚಾರಿಸಿದ್ದ ವೇಳೆ ಮಾತಿಗೆ ಮಾತು ಬೆಳೆದು ರಿಜ್ವಾನ್ ಗೆ ಖಲೀಲ್ ಚೂರಿಯಿಂದ ಇರಿದು ಪರಾರಿಯಾಗಿದ್ದ. ಈ ಬಗ್ಗೆ ರಿಜ್ವಾನ್ ಸ್ನೇಹಿತ ಸೈಫುದ್ದೀನ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ಖಲೀಲ್ ನನ್ನು ಉಳ್ಳಾಲ ಪೊಲೀಸರು ಶನಿವಾರ ಜಪ್ಪು ನೇತ್ರಾವತಿ ಸೇತುವೆ ಬಳಿ ಬಂಧಿಸಿದ್ದಾರೆ.
Mangalore Tanker driver arrested for stabbing man for asking water in Ullal.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm