ಬ್ರೇಕಿಂಗ್ ನ್ಯೂಸ್
08-05-22 12:15 pm Mangalore Correspondent ಕ್ರೈಂ
ಉಳ್ಳಾಲ, ಮೇ 8 : ಕುಡಿಯುವ ನೀರು ಸರಬರಾಜು ಮಾಡುವ ವಿಚಾರದಲ್ಲಿ ತನ್ನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದನ್ನ ವಿಚಾರಿಸಲು ಹೋದ ರಿಜ್ವಾನ್ ಎಂಬವರಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಟ್ಯಾಂಕರ್ ಚಾಲಕ ಮೇಲಂಗಡಿ ನಿವಾಸಿ ಖಲೀಲ್ ಎಂಬಾತನನ್ನು ಜಪ್ಪು ನೇತ್ರಾವತಿ ಸೇತುವೆ ಬಳಿ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಎಪ್ರಿಲ್ 29 ರಂದು ಉಳ್ಳಾಲ ನಗರಸಭೆಯ ನೀರು ಸರಬರಾಜು ಮಾಡದ ಬಗ್ಗೆ ಚೆಂಬುಗುಡ್ಡೆ ನಿವಾಸಿ ರಿಜ್ವಾನ್ ಎಂಬವರ ತಾಯಿ ಟ್ಯಾಂಕರ್ ಚಾಲಕ ಖಲೀಲ್ ನಲ್ಲಿ ವಿಚಾರಿಸಿದ್ದರು. ಈ ವೇಳೆ ಆರೋಪಿ ಖಲೀಲ್ ರಿಜ್ವಾನ್ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ತಾಯಿಗೆ ನಿಂದಿಸಿದ ಬಗ್ಗೆ ರಿಜ್ವಾನ್ ಮಾಸ್ತಿಕಟ್ಟೆ ಬಳಿ ಟ್ಯಾಂಕರ್ ಚಾಲಕ ಖಲೀಲ್ ನನ್ನು ವಿಚಾರಿಸಿದ್ದ ವೇಳೆ ಮಾತಿಗೆ ಮಾತು ಬೆಳೆದು ರಿಜ್ವಾನ್ ಗೆ ಖಲೀಲ್ ಚೂರಿಯಿಂದ ಇರಿದು ಪರಾರಿಯಾಗಿದ್ದ. ಈ ಬಗ್ಗೆ ರಿಜ್ವಾನ್ ಸ್ನೇಹಿತ ಸೈಫುದ್ದೀನ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ಖಲೀಲ್ ನನ್ನು ಉಳ್ಳಾಲ ಪೊಲೀಸರು ಶನಿವಾರ ಜಪ್ಪು ನೇತ್ರಾವತಿ ಸೇತುವೆ ಬಳಿ ಬಂಧಿಸಿದ್ದಾರೆ.
Mangalore Tanker driver arrested for stabbing man for asking water in Ullal.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm