ಬ್ರೇಕಿಂಗ್ ನ್ಯೂಸ್
08-05-22 08:50 pm HK Desk News ಕ್ರೈಂ
ಮೂಡುಬಿದ್ರೆ, ಮೇ 8 : 78 ವರ್ಷದ ಮುದುಕನೊಬ್ಬ ಹಸುವಿನ ಜೊತೆಗೆ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಿ ನೆರೆಮನೆಯ ನಿವಾಸಿ ಮೂಡುಬಿದ್ರೆ ಠಾಣೆಗೆ ದೂರು ನೀಡಿದ್ದಾರೆ.
ಬೆಳುವಾಯಿ ಗ್ರಾಮದ ಮುರ್ಕತ್ ಪಲ್ಕೆ ನಿವಾಸಿ ರೊನಾಲ್ಡ್ ಲೋಬೊ ದೂರು ನೀಡಿದ ವ್ಯಕ್ತಿಯಾಗಿದ್ದು ಆರೋಪಿ ವಲೇರಿಯನ್ ಡಿಸೋಜ(78) ವಿರುದ್ಧ ಪ್ರಕರಣ ದಾಖಲಾಗಿದೆ. ವಲೇರಿಯನ್ ಮತ್ತು ರೊನಾಲ್ಡ್ ಲೋಬೊ(54) ಅಕ್ಕಪಕ್ಕದ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಜಾಗದ ತಕರಾರು ಹೊಂದಿದ್ದಾರೆ. ಜಾಗದ ವ್ಯಾಜ್ಯ ಕೋರ್ಟಿನಲ್ಲಿದೆ.
ಇತ್ತೀಚೆಗೆ ಸಿಪ್ರಿಯನ್ ಡಿಸೋಜ ಎಂಬವರಿಗೆ ಸೇರಿದ ಜಮೀನಿನಲ್ಲಿ ಮೇಯುತ್ತಿದ್ದ ಹಸುವನ್ನು ಹಿಡಿದೊಯ್ದು ವಲೇರಿಯನ್ ಮತ್ತು ಇನ್ನೊಬ್ಬ ವ್ಯಕ್ತಿ ಸೇರಿ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಆರೋಪಿಸಿ ರೊನಾಲ್ಡ್ ಲೋಬೊ ಪೊಲೀಸರಿಗೆ ದೂರು ನೀಡಿದ್ದಾರೆ. ವಲೇರಿಯನ್ 78 ವರ್ಷದ ಮುದುಕನಾಗಿದ್ದು ಈ ವಯಸ್ಸಿನಲ್ಲಿ ಇಂಥ ಕೃತ್ಯ ಮಾಡಲು ಸಾಧ್ಯವೇ ಎಂದು ಪೊಲೀಸರು ಪ್ರಶ್ನೆ ಮಾಡಿದ್ದಾರೆ. ದೂರುದಾರ ಉದ್ದೇಶಪೂರ್ವಕವಾಗಿ ಈ ರೀತಿ ದೂರು ಕೊಟ್ಟಿದ್ದಾರೆಯೇ, ನೈಜ ವಿಚಾರ ಏನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಲವಂತದಿಂದ ಮುದುಕನ ವಿರುದ್ಧ ಎಫ್ಐಆರ್ ಮಾಡಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Moodbidri Land dispute, case filed on 78 year old man alleging of having sex with cow. A case has been filed against Velerian Dsouza. Velerain and Ronald Lobo are having land dispute issues since long and recently Ronald has filed a case at Moodbidiri police station alleging that he was having constant sex with cows.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm