ಬ್ರೇಕಿಂಗ್ ನ್ಯೂಸ್
08-05-22 08:50 pm HK Desk News ಕ್ರೈಂ
ಮೂಡುಬಿದ್ರೆ, ಮೇ 8 : 78 ವರ್ಷದ ಮುದುಕನೊಬ್ಬ ಹಸುವಿನ ಜೊತೆಗೆ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಿ ನೆರೆಮನೆಯ ನಿವಾಸಿ ಮೂಡುಬಿದ್ರೆ ಠಾಣೆಗೆ ದೂರು ನೀಡಿದ್ದಾರೆ.
ಬೆಳುವಾಯಿ ಗ್ರಾಮದ ಮುರ್ಕತ್ ಪಲ್ಕೆ ನಿವಾಸಿ ರೊನಾಲ್ಡ್ ಲೋಬೊ ದೂರು ನೀಡಿದ ವ್ಯಕ್ತಿಯಾಗಿದ್ದು ಆರೋಪಿ ವಲೇರಿಯನ್ ಡಿಸೋಜ(78) ವಿರುದ್ಧ ಪ್ರಕರಣ ದಾಖಲಾಗಿದೆ. ವಲೇರಿಯನ್ ಮತ್ತು ರೊನಾಲ್ಡ್ ಲೋಬೊ(54) ಅಕ್ಕಪಕ್ಕದ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಜಾಗದ ತಕರಾರು ಹೊಂದಿದ್ದಾರೆ. ಜಾಗದ ವ್ಯಾಜ್ಯ ಕೋರ್ಟಿನಲ್ಲಿದೆ.
ಇತ್ತೀಚೆಗೆ ಸಿಪ್ರಿಯನ್ ಡಿಸೋಜ ಎಂಬವರಿಗೆ ಸೇರಿದ ಜಮೀನಿನಲ್ಲಿ ಮೇಯುತ್ತಿದ್ದ ಹಸುವನ್ನು ಹಿಡಿದೊಯ್ದು ವಲೇರಿಯನ್ ಮತ್ತು ಇನ್ನೊಬ್ಬ ವ್ಯಕ್ತಿ ಸೇರಿ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಆರೋಪಿಸಿ ರೊನಾಲ್ಡ್ ಲೋಬೊ ಪೊಲೀಸರಿಗೆ ದೂರು ನೀಡಿದ್ದಾರೆ. ವಲೇರಿಯನ್ 78 ವರ್ಷದ ಮುದುಕನಾಗಿದ್ದು ಈ ವಯಸ್ಸಿನಲ್ಲಿ ಇಂಥ ಕೃತ್ಯ ಮಾಡಲು ಸಾಧ್ಯವೇ ಎಂದು ಪೊಲೀಸರು ಪ್ರಶ್ನೆ ಮಾಡಿದ್ದಾರೆ. ದೂರುದಾರ ಉದ್ದೇಶಪೂರ್ವಕವಾಗಿ ಈ ರೀತಿ ದೂರು ಕೊಟ್ಟಿದ್ದಾರೆಯೇ, ನೈಜ ವಿಚಾರ ಏನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಲವಂತದಿಂದ ಮುದುಕನ ವಿರುದ್ಧ ಎಫ್ಐಆರ್ ಮಾಡಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Moodbidri Land dispute, case filed on 78 year old man alleging of having sex with cow. A case has been filed against Velerian Dsouza. Velerain and Ronald Lobo are having land dispute issues since long and recently Ronald has filed a case at Moodbidiri police station alleging that he was having constant sex with cows.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm