ಬ್ರೇಕಿಂಗ್ ನ್ಯೂಸ್
09-05-22 10:30 pm Udupi Correspondent ಕ್ರೈಂ
ಉಡುಪಿ, ಮೇ 9 : ತಾಯಿ ಮತ್ತು ಆಕೆಯ ಹತ್ತು ವರ್ಷದ ಮಗು ಸಂಶಯಾಸ್ಪದ ನೆಲೆಯಲ್ಲಿ ಸಾವನ್ನಪ್ಪಿದ ಘಟನೆ ಹಿರಿಯಡ್ಕ ಬಳಿಯ ಆತ್ರಾಡಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಆತ್ರಾಡಿ ಗ್ರಾಮದ ಮದಗ ನಿವಾಸಿಗಳಾದ ಚೆಲುವಿ (28) ಮತ್ತು ಆಕೆಯ ಮಗಳು ಪ್ರಿಯಾ (10) ಮೃತರು. ಚೆಲುವಿ ಮಣಿಪಾಲದ ಖಾಸಗಿ ಕಂಪನಿ ಒಂದರಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದು ಇಬ್ಬರು ಮಕ್ಕಳೊಂದಿಗೆ ಮದಗದಲ್ಲಿ ನೆಲೆಸಿದ್ದಳು.
ಮೇ 8 ರ ಭಾನುವಾರ ಚೆಲುವಿಯ ತಾಯಿ ಮದಗದ ಮನೆಗೆ ಬಂದಿದ್ದು ಅಜ್ಜಿಯ ಜೊತೆಗೆ ಈಕೆಯ ಮಗನೂ ಅಜ್ಜಿ ಮನೆಗೆ ತೆರಳಿದ್ದ. ಹೀಗಾಗಿ ಭಾನುವಾರ ರಾತ್ರಿ ಚೆಲುವಿ ಮತ್ತು ಆಕೆಯ ಮಗಳು ಮಾತ್ರ ಮನೆಯಲ್ಲಿದ್ದರು. ಸೋಮವಾರ ಬೆಳಗ್ಗೆ ಅಜ್ಜಿ ಚೆಲುವಿಗೆ ಫೋನ್ ಮಾಡಿದಾಗ, ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಏನೋ ಡೌಟ್ ಬಂದು ಚೆಲುವಿಯ ನೆರೆಮನೆಯ ನಿವಾಸಿಗಳಿಗೆ ಮಾಹಿತಿ ನೀಡಿದ್ದರು. ಅವರು ಚೆಲುವಿ ಮನೆಗೆ ತೆರಳಿ ನೋಡಿದಾಗ, ತಾಯಿ, ಮಗಳು ಸಂಶಯಾಸ್ಪದವಾಗಿ ಸಾವು ಕಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಚೆಲುವಿ ಶವ ಮನೆ ಬಾಗಿಲ ಬಳಿ ಇದ್ದರೆ, ಮಗಳು ಪ್ರಿಯಾ ಕೊಠಡಿ ಒಳಗೆ ಸಾವನ್ನಪ್ಪಿದ್ದಳು. ಸ್ಥಳೀಯರು ಕೊಲೆ ನಡೆದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ. ಎಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಸಿಪಿಐ ಅನಂತ ಪದ್ಮನಾಭ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi: In a Suspicious manner, a mother and her 10-year-old daughter were found dead in the house on Monday, May 9 at Madaga near Atradi under the Hiriyadka Police Station Limits. The deceased have been identified as Cheluvi (28) and her daughter Priya (10), residents of Madaga near Atradi.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm