ಬ್ರೇಕಿಂಗ್ ನ್ಯೂಸ್
09-05-22 10:30 pm Udupi Correspondent ಕ್ರೈಂ
ಉಡುಪಿ, ಮೇ 9 : ತಾಯಿ ಮತ್ತು ಆಕೆಯ ಹತ್ತು ವರ್ಷದ ಮಗು ಸಂಶಯಾಸ್ಪದ ನೆಲೆಯಲ್ಲಿ ಸಾವನ್ನಪ್ಪಿದ ಘಟನೆ ಹಿರಿಯಡ್ಕ ಬಳಿಯ ಆತ್ರಾಡಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಆತ್ರಾಡಿ ಗ್ರಾಮದ ಮದಗ ನಿವಾಸಿಗಳಾದ ಚೆಲುವಿ (28) ಮತ್ತು ಆಕೆಯ ಮಗಳು ಪ್ರಿಯಾ (10) ಮೃತರು. ಚೆಲುವಿ ಮಣಿಪಾಲದ ಖಾಸಗಿ ಕಂಪನಿ ಒಂದರಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದು ಇಬ್ಬರು ಮಕ್ಕಳೊಂದಿಗೆ ಮದಗದಲ್ಲಿ ನೆಲೆಸಿದ್ದಳು.
ಮೇ 8 ರ ಭಾನುವಾರ ಚೆಲುವಿಯ ತಾಯಿ ಮದಗದ ಮನೆಗೆ ಬಂದಿದ್ದು ಅಜ್ಜಿಯ ಜೊತೆಗೆ ಈಕೆಯ ಮಗನೂ ಅಜ್ಜಿ ಮನೆಗೆ ತೆರಳಿದ್ದ. ಹೀಗಾಗಿ ಭಾನುವಾರ ರಾತ್ರಿ ಚೆಲುವಿ ಮತ್ತು ಆಕೆಯ ಮಗಳು ಮಾತ್ರ ಮನೆಯಲ್ಲಿದ್ದರು. ಸೋಮವಾರ ಬೆಳಗ್ಗೆ ಅಜ್ಜಿ ಚೆಲುವಿಗೆ ಫೋನ್ ಮಾಡಿದಾಗ, ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಏನೋ ಡೌಟ್ ಬಂದು ಚೆಲುವಿಯ ನೆರೆಮನೆಯ ನಿವಾಸಿಗಳಿಗೆ ಮಾಹಿತಿ ನೀಡಿದ್ದರು. ಅವರು ಚೆಲುವಿ ಮನೆಗೆ ತೆರಳಿ ನೋಡಿದಾಗ, ತಾಯಿ, ಮಗಳು ಸಂಶಯಾಸ್ಪದವಾಗಿ ಸಾವು ಕಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಚೆಲುವಿ ಶವ ಮನೆ ಬಾಗಿಲ ಬಳಿ ಇದ್ದರೆ, ಮಗಳು ಪ್ರಿಯಾ ಕೊಠಡಿ ಒಳಗೆ ಸಾವನ್ನಪ್ಪಿದ್ದಳು. ಸ್ಥಳೀಯರು ಕೊಲೆ ನಡೆದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ. ಎಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಸಿಪಿಐ ಅನಂತ ಪದ್ಮನಾಭ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi: In a Suspicious manner, a mother and her 10-year-old daughter were found dead in the house on Monday, May 9 at Madaga near Atradi under the Hiriyadka Police Station Limits. The deceased have been identified as Cheluvi (28) and her daughter Priya (10), residents of Madaga near Atradi.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm