ಬ್ರೇಕಿಂಗ್ ನ್ಯೂಸ್
09-05-22 10:30 pm Udupi Correspondent ಕ್ರೈಂ
ಉಡುಪಿ, ಮೇ 9 : ತಾಯಿ ಮತ್ತು ಆಕೆಯ ಹತ್ತು ವರ್ಷದ ಮಗು ಸಂಶಯಾಸ್ಪದ ನೆಲೆಯಲ್ಲಿ ಸಾವನ್ನಪ್ಪಿದ ಘಟನೆ ಹಿರಿಯಡ್ಕ ಬಳಿಯ ಆತ್ರಾಡಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಆತ್ರಾಡಿ ಗ್ರಾಮದ ಮದಗ ನಿವಾಸಿಗಳಾದ ಚೆಲುವಿ (28) ಮತ್ತು ಆಕೆಯ ಮಗಳು ಪ್ರಿಯಾ (10) ಮೃತರು. ಚೆಲುವಿ ಮಣಿಪಾಲದ ಖಾಸಗಿ ಕಂಪನಿ ಒಂದರಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದು ಇಬ್ಬರು ಮಕ್ಕಳೊಂದಿಗೆ ಮದಗದಲ್ಲಿ ನೆಲೆಸಿದ್ದಳು.
ಮೇ 8 ರ ಭಾನುವಾರ ಚೆಲುವಿಯ ತಾಯಿ ಮದಗದ ಮನೆಗೆ ಬಂದಿದ್ದು ಅಜ್ಜಿಯ ಜೊತೆಗೆ ಈಕೆಯ ಮಗನೂ ಅಜ್ಜಿ ಮನೆಗೆ ತೆರಳಿದ್ದ. ಹೀಗಾಗಿ ಭಾನುವಾರ ರಾತ್ರಿ ಚೆಲುವಿ ಮತ್ತು ಆಕೆಯ ಮಗಳು ಮಾತ್ರ ಮನೆಯಲ್ಲಿದ್ದರು. ಸೋಮವಾರ ಬೆಳಗ್ಗೆ ಅಜ್ಜಿ ಚೆಲುವಿಗೆ ಫೋನ್ ಮಾಡಿದಾಗ, ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಏನೋ ಡೌಟ್ ಬಂದು ಚೆಲುವಿಯ ನೆರೆಮನೆಯ ನಿವಾಸಿಗಳಿಗೆ ಮಾಹಿತಿ ನೀಡಿದ್ದರು. ಅವರು ಚೆಲುವಿ ಮನೆಗೆ ತೆರಳಿ ನೋಡಿದಾಗ, ತಾಯಿ, ಮಗಳು ಸಂಶಯಾಸ್ಪದವಾಗಿ ಸಾವು ಕಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಚೆಲುವಿ ಶವ ಮನೆ ಬಾಗಿಲ ಬಳಿ ಇದ್ದರೆ, ಮಗಳು ಪ್ರಿಯಾ ಕೊಠಡಿ ಒಳಗೆ ಸಾವನ್ನಪ್ಪಿದ್ದಳು. ಸ್ಥಳೀಯರು ಕೊಲೆ ನಡೆದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ. ಎಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಸಿಪಿಐ ಅನಂತ ಪದ್ಮನಾಭ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi: In a Suspicious manner, a mother and her 10-year-old daughter were found dead in the house on Monday, May 9 at Madaga near Atradi under the Hiriyadka Police Station Limits. The deceased have been identified as Cheluvi (28) and her daughter Priya (10), residents of Madaga near Atradi.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm