ಬ್ರೇಕಿಂಗ್ ನ್ಯೂಸ್
10-05-22 02:18 pm Bangalore Correspondent ಕ್ರೈಂ
ಬೆಂಗಳೂರು, ಮೇ 9 : ಜಿಎಸ್ ಟಿ ಆಡಿಟ್ ಮಾಡಿಕೊಡುವುದಾಗಿ ಹೇಳಿ ಬರೋಬ್ಬರಿ 10 ಕೋಟಿಗೂ ಹೆಚ್ಚು ತೆರಿಗೆ ಹಣ ವಂಚಿಸಿದ್ದ ನಕಲಿ ಆಡಿಟರ್ ನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.
ಇಂದಿರಾ ನಗರ ನಿವಾಸಿ ವೀರಭದ್ರಪ್ಪ ಬಂಧಿತ ಆರೋಪಿ. ಜಿಎಸ್ಟಿ ಅಡಿಟ್ ಮಾಡುವುದಾಗಿ ಹೇಳಿ ಗ್ರಾಹಕರಿಂದ ಹಣ ಪಡೆದು ವಂಚನೆ ಎಸಗಿದ್ದ. ಬೆಂಗಳೂರು ಮತ್ತು ದಾವಣೆಗೆರೆಯಲ್ಲಿ ಆರೋಪಿ ವಂಚಿಸಿದ್ದು 12 ಪ್ರಕರಣಗಳಲ್ಲಿ 10 ಕೋಟಿಗೂ ಹೆಚ್ಚು ತೆರಿಗೆ ಹಣವನ್ನು ವಂಚಿಸಿದ್ದಾಗಿ ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ಆರೋಪಿ ವೀರಭದ್ರಪ್ಪನಿಗೆ ಸೇರಿದ ಬೆಂಗಳೂರಿನ ಇಂದಿರಾ ನಗರದ ಮನೆ ಮತ್ತು ದಾವಣಗೆರೆ ಜಿಲ್ಲೆಯ ಮನೆಗಳ ಮೇಲೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯಕ್ಕೆ ಆರೋಪಿಯಿಂದ 5.31 ಕೋಟಿ ರೂ. ವಸೂಲಿ ಮಾಡಲಾಗಿದೆ. ಆರೋಪಿ ವೀರಭದ್ರಪ್ಪ ವಿರುದ್ದ ರಾಮಮೂರ್ತಿ ಮತ್ತು ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
Bangalore Fake GST auditor arrested for duping people of 10 Crores. The arrested has been identified as Veerabadrappa. Ramurthynagara police have succeeded in arresting him.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm