ಬ್ರೇಕಿಂಗ್ ನ್ಯೂಸ್
10-05-22 02:18 pm Bangalore Correspondent ಕ್ರೈಂ
ಬೆಂಗಳೂರು, ಮೇ 9 : ಜಿಎಸ್ ಟಿ ಆಡಿಟ್ ಮಾಡಿಕೊಡುವುದಾಗಿ ಹೇಳಿ ಬರೋಬ್ಬರಿ 10 ಕೋಟಿಗೂ ಹೆಚ್ಚು ತೆರಿಗೆ ಹಣ ವಂಚಿಸಿದ್ದ ನಕಲಿ ಆಡಿಟರ್ ನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.
ಇಂದಿರಾ ನಗರ ನಿವಾಸಿ ವೀರಭದ್ರಪ್ಪ ಬಂಧಿತ ಆರೋಪಿ. ಜಿಎಸ್ಟಿ ಅಡಿಟ್ ಮಾಡುವುದಾಗಿ ಹೇಳಿ ಗ್ರಾಹಕರಿಂದ ಹಣ ಪಡೆದು ವಂಚನೆ ಎಸಗಿದ್ದ. ಬೆಂಗಳೂರು ಮತ್ತು ದಾವಣೆಗೆರೆಯಲ್ಲಿ ಆರೋಪಿ ವಂಚಿಸಿದ್ದು 12 ಪ್ರಕರಣಗಳಲ್ಲಿ 10 ಕೋಟಿಗೂ ಹೆಚ್ಚು ತೆರಿಗೆ ಹಣವನ್ನು ವಂಚಿಸಿದ್ದಾಗಿ ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ಆರೋಪಿ ವೀರಭದ್ರಪ್ಪನಿಗೆ ಸೇರಿದ ಬೆಂಗಳೂರಿನ ಇಂದಿರಾ ನಗರದ ಮನೆ ಮತ್ತು ದಾವಣಗೆರೆ ಜಿಲ್ಲೆಯ ಮನೆಗಳ ಮೇಲೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯಕ್ಕೆ ಆರೋಪಿಯಿಂದ 5.31 ಕೋಟಿ ರೂ. ವಸೂಲಿ ಮಾಡಲಾಗಿದೆ. ಆರೋಪಿ ವೀರಭದ್ರಪ್ಪ ವಿರುದ್ದ ರಾಮಮೂರ್ತಿ ಮತ್ತು ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
Bangalore Fake GST auditor arrested for duping people of 10 Crores. The arrested has been identified as Veerabadrappa. Ramurthynagara police have succeeded in arresting him.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm