ಬ್ರೇಕಿಂಗ್ ನ್ಯೂಸ್
10-05-22 02:18 pm Bangalore Correspondent ಕ್ರೈಂ
ಬೆಂಗಳೂರು, ಮೇ 9 : ಜಿಎಸ್ ಟಿ ಆಡಿಟ್ ಮಾಡಿಕೊಡುವುದಾಗಿ ಹೇಳಿ ಬರೋಬ್ಬರಿ 10 ಕೋಟಿಗೂ ಹೆಚ್ಚು ತೆರಿಗೆ ಹಣ ವಂಚಿಸಿದ್ದ ನಕಲಿ ಆಡಿಟರ್ ನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.
ಇಂದಿರಾ ನಗರ ನಿವಾಸಿ ವೀರಭದ್ರಪ್ಪ ಬಂಧಿತ ಆರೋಪಿ. ಜಿಎಸ್ಟಿ ಅಡಿಟ್ ಮಾಡುವುದಾಗಿ ಹೇಳಿ ಗ್ರಾಹಕರಿಂದ ಹಣ ಪಡೆದು ವಂಚನೆ ಎಸಗಿದ್ದ. ಬೆಂಗಳೂರು ಮತ್ತು ದಾವಣೆಗೆರೆಯಲ್ಲಿ ಆರೋಪಿ ವಂಚಿಸಿದ್ದು 12 ಪ್ರಕರಣಗಳಲ್ಲಿ 10 ಕೋಟಿಗೂ ಹೆಚ್ಚು ತೆರಿಗೆ ಹಣವನ್ನು ವಂಚಿಸಿದ್ದಾಗಿ ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ಆರೋಪಿ ವೀರಭದ್ರಪ್ಪನಿಗೆ ಸೇರಿದ ಬೆಂಗಳೂರಿನ ಇಂದಿರಾ ನಗರದ ಮನೆ ಮತ್ತು ದಾವಣಗೆರೆ ಜಿಲ್ಲೆಯ ಮನೆಗಳ ಮೇಲೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯಕ್ಕೆ ಆರೋಪಿಯಿಂದ 5.31 ಕೋಟಿ ರೂ. ವಸೂಲಿ ಮಾಡಲಾಗಿದೆ. ಆರೋಪಿ ವೀರಭದ್ರಪ್ಪ ವಿರುದ್ದ ರಾಮಮೂರ್ತಿ ಮತ್ತು ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
Bangalore Fake GST auditor arrested for duping people of 10 Crores. The arrested has been identified as Veerabadrappa. Ramurthynagara police have succeeded in arresting him.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm