ಬ್ರೇಕಿಂಗ್ ನ್ಯೂಸ್
17-05-22 01:28 pm HK Desk News ಕ್ರೈಂ
ನವದೆಹಲಿ, ಮೇ 17 : ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ವರದಿಗಳ ಪ್ರಕಾರ, ಈ ದಾಳಿಗಳು ಮಗ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿವೆ. ಈ ಹಿಂದೆಯೂ ಅವರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು. 2011 ರಲ್ಲಿ ಚೀನಾದ 250 ಪ್ರಜೆಗಳಿಗೆ ಅನಧಿಕೃತವಾಗಿ ವೀಸಾ ಮಾಡಿಕೊಟ್ಟಿದ್ದ ಪ್ರಕರಣದಲ್ಲಿ ಕಾರ್ತಿ ಚಿದಂಬರಂ 50 ಲಕ್ಷ ಲಂಚ ತೆಗೆದುಕೊಂಡಿದ್ದರು ಎನ್ನುವ ಆರೋಪಗಳಿದ್ದವು.

![]()
ಇದೇ ವಿಚಾರದಲ್ಲಿ ಹೊಸದಾಗಿ ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಗಳು ಇಂದು ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಪಿ. ಚಿದಂಬರಂ ಮತ್ತು ಸಂಸದ ಕಾರ್ತಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿ, ಮುಂಬೈ ಹಾಗೂ ತಮಿಳುನಾಡಿನ ನಿವಾಸ, ಕಚೇರಿಗಳಲ್ಲಿ ದಾಳಿ ಮಾಡಲಾಗಿದೆ. ಮನೆ, ಕಚೇರಿ ಸೇರಿದಂತೆ 7 ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾರ್ತಿ, ಸಿಬಿಐ ಅಧಿಕಾರಿಗಳು ಎಷ್ಟು ಬಾರಿ ರೈಡ್ ಮಾಡಿದ್ರು ಅನ್ನೋದೇ ಮರೆತು ಹೋಗಿದೆ. ಆಗಾಗ ರೈಡ್ ಮಾಡುತ್ತಲೇ ಇರುತ್ತಾರೆ ಎಂದು ಕುಹಕವಾಡಿದ್ದಾರೆ.
The Central Bureau of Investigation (CBI) conducted searches at multiple residential and official premises of the Lok Sabha MP of Congress Karti Chidambaram and his father and former Union Minister P Chidambaram across Delhi, Mumbai, Chennai and Sivagangai in Tamil Nadu.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm