ಬ್ರೇಕಿಂಗ್ ನ್ಯೂಸ್
17-05-22 01:28 pm HK Desk News ಕ್ರೈಂ
ನವದೆಹಲಿ, ಮೇ 17 : ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ವರದಿಗಳ ಪ್ರಕಾರ, ಈ ದಾಳಿಗಳು ಮಗ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿವೆ. ಈ ಹಿಂದೆಯೂ ಅವರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು. 2011 ರಲ್ಲಿ ಚೀನಾದ 250 ಪ್ರಜೆಗಳಿಗೆ ಅನಧಿಕೃತವಾಗಿ ವೀಸಾ ಮಾಡಿಕೊಟ್ಟಿದ್ದ ಪ್ರಕರಣದಲ್ಲಿ ಕಾರ್ತಿ ಚಿದಂಬರಂ 50 ಲಕ್ಷ ಲಂಚ ತೆಗೆದುಕೊಂಡಿದ್ದರು ಎನ್ನುವ ಆರೋಪಗಳಿದ್ದವು.

![]()
ಇದೇ ವಿಚಾರದಲ್ಲಿ ಹೊಸದಾಗಿ ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಗಳು ಇಂದು ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಪಿ. ಚಿದಂಬರಂ ಮತ್ತು ಸಂಸದ ಕಾರ್ತಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿ, ಮುಂಬೈ ಹಾಗೂ ತಮಿಳುನಾಡಿನ ನಿವಾಸ, ಕಚೇರಿಗಳಲ್ಲಿ ದಾಳಿ ಮಾಡಲಾಗಿದೆ. ಮನೆ, ಕಚೇರಿ ಸೇರಿದಂತೆ 7 ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾರ್ತಿ, ಸಿಬಿಐ ಅಧಿಕಾರಿಗಳು ಎಷ್ಟು ಬಾರಿ ರೈಡ್ ಮಾಡಿದ್ರು ಅನ್ನೋದೇ ಮರೆತು ಹೋಗಿದೆ. ಆಗಾಗ ರೈಡ್ ಮಾಡುತ್ತಲೇ ಇರುತ್ತಾರೆ ಎಂದು ಕುಹಕವಾಡಿದ್ದಾರೆ.
The Central Bureau of Investigation (CBI) conducted searches at multiple residential and official premises of the Lok Sabha MP of Congress Karti Chidambaram and his father and former Union Minister P Chidambaram across Delhi, Mumbai, Chennai and Sivagangai in Tamil Nadu.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm