ಬ್ರೇಕಿಂಗ್ ನ್ಯೂಸ್
18-05-22 10:28 pm Mangaluru Correspondent ಕ್ರೈಂ
Photo credits : Representational Image
ಬೆಳ್ತಂಗಡಿ, ಮೇ 18: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ತುಂಬಿಸಿಕೊಂಡು ಚಿಕ್ಕಮಗಳೂರಿನ ಕಡೆಗೆ ಒಯ್ಯುತ್ತಿದ್ದಾಗ ಧರ್ಮಸ್ಥಳ ಪೊಲೀಸರು ತಡೆದು ವಶಕ್ಕೆ ಪಡೆದಿರುವ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಉಜಿರೆ ಕಡೆಯಿಂದ ತೆರಳುತ್ತಿದ್ದ ಕೆಎ 19ಸಿ 5086 ಸಂಖ್ಯೆಯ ಬೊಲೆರೋ ವಾಹನದಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಯಾವುದೇ ದಾಖಲಾತಿ ಇಲ್ಲದೆ 50 ಕೆಜಿ ಅಕ್ಕಿಯ 59 ಚೀಲಗಳು, 25 ಕೇಜಿಯ 14 ಗೋಣಿ ಚೀಲಗಳಲ್ಲಿ ಅಕ್ಕಿ ಪತ್ತೆಯಾಗಿದೆ. ಒಟ್ಟು 33 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದು, ಇದರ ಅಂದಾಜು ಮೌಲ್ಯ 49,500 ರೂ. ಆಗಿರುತ್ತದೆ.
ಈ ಬಗ್ಗೆ ಪೊಲೀಸರು ಬೆಳ್ತಂಗಡಿ ವಿಭಾಗದ ಆಹಾರ ನಿರೀಕ್ಷಕ ವಿಶ್ವ .ಕೆ , ಸಿಬಂದಿಯನ್ನು ಸ್ಥಳಕ್ಕೆ ಕರೆಸಿದ್ದು ಪಂಚನಾಮೆ ನಡೆಸಿದ್ದಾರೆ. ಆಹಾರ ನಿರೀಕ್ಷಕರ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೊಲೆರೊ ವಾಹನ ಚಾಲಕ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ನಿವಾಸಿ ವಿನಯ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ರಿ ಅಕ್ಕಿಯು ಮೇ ತಿಂಗಳಲ್ಲಿ ಪಡಿತರ ಅಂಗಡಿಗಳಿಗೆ ಪೂರೈಸಿದ ಅಕ್ಕಿಯೆಂದು ಆಹಾರ ಇಲಾಖೆಯ ಅಧಿಕಾರಿಗಳು ಗುರುತಿಸಿದ್ದಾರೆ.
ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಒಯ್ಯುತ್ತಿರುವ ಮಾಹಿತಿಯಿದ್ದು, ಚಾಲಕನಿಗೆ ಸಹಾಯ ಮಾಡಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಕಿ ಮತ್ತು ಬೊಲೆರೋ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
Mangalore Police seize 33 quintals of PDS rice at Charmadi Check Post
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm