ಬ್ರೇಕಿಂಗ್ ನ್ಯೂಸ್
26-09-20 03:40 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 26: ನಗರ ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಹೂಹಾಕುವಕಲ್ಲು ಬಳಿಯ ಬೆಳ್ಳೇರಿ ಎಂಬಲ್ಲಿ ಒಂಟಿ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಸಾವನ್ನಪ್ಪಿದ ಮಹಿಳೆಯನ್ನು ಕುಸುಮ (50) ಎಂದು ಗುರುತಿಸಲಾಗಿದೆ. ಮಹಿಳೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಒಂಟಿ ಮಹಿಳೆಯ ಮನೆಗೆ ನುಗ್ಗಿದ ಯಾರೋ ಕಾಮುಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಮಹಿಳೆಯ ಶವ ವಿವಸ್ತ್ರ ಸ್ಥಿತಿಯಲ್ಲಿದ್ದುದಲ್ಲದೆ, ಶವವನ್ನು ಸುಡಲು ಪ್ರಯತ್ನಿಸಿದ್ದೂ ಕಂಡುಬಂದಿದೆ. ದೇಹದಲ್ಲಿ ಸುಟ್ಟ ಗಾಯಗಳಿದ್ದು ಮನೆಯ ಕರ್ಟನ್ ಕೂಡ ಅರ್ಧ ಸುಟ್ಟ ರೀತಿಯಲ್ಲಿದೆ. ಘಟನೆ ನಿನ್ನೆ ರಾತ್ರಿ ನಡೆದಿರುವ ಸಾಧ್ಯತೆಯಿದೆ. ಮಹಿಳೆ ಮನೆಯಿಂದ ಹೊರಬರದೇ ಇದ್ದುದರಿಂದ ಸ್ಥಳೀಯರು ಹೋಗಿ ನೋಡಿದಾಗ, ಮನೆಯ ಒಳಗೆ ಶವ ಪತ್ತೆಯಾಗಿದೆ.


ಕೊಣಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm