ಬ್ರೇಕಿಂಗ್ ನ್ಯೂಸ್
26-09-20 03:40 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 26: ನಗರ ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಹೂಹಾಕುವಕಲ್ಲು ಬಳಿಯ ಬೆಳ್ಳೇರಿ ಎಂಬಲ್ಲಿ ಒಂಟಿ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಸಾವನ್ನಪ್ಪಿದ ಮಹಿಳೆಯನ್ನು ಕುಸುಮ (50) ಎಂದು ಗುರುತಿಸಲಾಗಿದೆ. ಮಹಿಳೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಒಂಟಿ ಮಹಿಳೆಯ ಮನೆಗೆ ನುಗ್ಗಿದ ಯಾರೋ ಕಾಮುಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಮಹಿಳೆಯ ಶವ ವಿವಸ್ತ್ರ ಸ್ಥಿತಿಯಲ್ಲಿದ್ದುದಲ್ಲದೆ, ಶವವನ್ನು ಸುಡಲು ಪ್ರಯತ್ನಿಸಿದ್ದೂ ಕಂಡುಬಂದಿದೆ. ದೇಹದಲ್ಲಿ ಸುಟ್ಟ ಗಾಯಗಳಿದ್ದು ಮನೆಯ ಕರ್ಟನ್ ಕೂಡ ಅರ್ಧ ಸುಟ್ಟ ರೀತಿಯಲ್ಲಿದೆ. ಘಟನೆ ನಿನ್ನೆ ರಾತ್ರಿ ನಡೆದಿರುವ ಸಾಧ್ಯತೆಯಿದೆ. ಮಹಿಳೆ ಮನೆಯಿಂದ ಹೊರಬರದೇ ಇದ್ದುದರಿಂದ ಸ್ಥಳೀಯರು ಹೋಗಿ ನೋಡಿದಾಗ, ಮನೆಯ ಒಳಗೆ ಶವ ಪತ್ತೆಯಾಗಿದೆ.


ಕೊಣಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm