ಬ್ರೇಕಿಂಗ್ ನ್ಯೂಸ್
12-12-22 08:13 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಬಹುನಿರೀಕ್ಷಿತ ರೆಡ್ಮಿ ನೋಟ್ 12 ಸರಣಿ ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗುವ ಸುದ್ದಿ ಇತ್ತೀಚಿಗಷ್ಟೇ ಹೊರಬಿದ್ದಿತ್ತು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಡೇಟಾಬೇಸ್ನಲ್ಲಿ Redmi Note 12 ಸರಣಿಯಲ್ಲಿನ Redmi Note 12, Redmi Note 12 Pro ಮತ್ತು Redmi Note 12 Pro+ ಮೂರು ಸ್ಮಾರ್ಟ್ಫೋನ್ಗಳನ್ನು ಗುರುತಿಸಲಾಗಿದ್ದು, ಈ ಮೂರು ಸ್ಮಾರ್ಟ್ಫೋನ್ಗಳು ವಿಭಿನ್ನ ಹೆಸರುಗಳಲ್ಲಿ ದೇಶದಲ್ಲಿ ಬಿಡುಗಡೆಯಾಗಬಹುದು ಎಂದು ಇತ್ತೀಚಿನ ಪ್ರಮುಖ ಟೆಕ್ ಮಾಧ್ಯಮ ವರದಿಗಳು ತಿಳಿಸಿದ್ದವು. ಇದೀಗ ದೊರೆಸಿರುವ ಮತ್ತೊಂದು ಸಿಹಿಸುದ್ದಿ ಏನೆಂದರೆ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ ಎಂದು ಹೇಳಲಾಗಿದೆ.

ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.

ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.
Redmi Note 12 Series May Launch In India In 5th Of January.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm