ಬ್ರೇಕಿಂಗ್ ನ್ಯೂಸ್
12-12-22 08:13 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಬಹುನಿರೀಕ್ಷಿತ ರೆಡ್ಮಿ ನೋಟ್ 12 ಸರಣಿ ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗುವ ಸುದ್ದಿ ಇತ್ತೀಚಿಗಷ್ಟೇ ಹೊರಬಿದ್ದಿತ್ತು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಡೇಟಾಬೇಸ್ನಲ್ಲಿ Redmi Note 12 ಸರಣಿಯಲ್ಲಿನ Redmi Note 12, Redmi Note 12 Pro ಮತ್ತು Redmi Note 12 Pro+ ಮೂರು ಸ್ಮಾರ್ಟ್ಫೋನ್ಗಳನ್ನು ಗುರುತಿಸಲಾಗಿದ್ದು, ಈ ಮೂರು ಸ್ಮಾರ್ಟ್ಫೋನ್ಗಳು ವಿಭಿನ್ನ ಹೆಸರುಗಳಲ್ಲಿ ದೇಶದಲ್ಲಿ ಬಿಡುಗಡೆಯಾಗಬಹುದು ಎಂದು ಇತ್ತೀಚಿನ ಪ್ರಮುಖ ಟೆಕ್ ಮಾಧ್ಯಮ ವರದಿಗಳು ತಿಳಿಸಿದ್ದವು. ಇದೀಗ ದೊರೆಸಿರುವ ಮತ್ತೊಂದು ಸಿಹಿಸುದ್ದಿ ಏನೆಂದರೆ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ ಎಂದು ಹೇಳಲಾಗಿದೆ.

ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.

ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.
Redmi Note 12 Series May Launch In India In 5th Of January.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 01:23 pm
HK News Desk
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm