ಬ್ರೇಕಿಂಗ್ ನ್ಯೂಸ್
23-01-23 07:16 pm HK News Desk ಡಿಜಿಟಲ್ ಟೆಕ್
ವಾಟ್ಸ್ಆ್ಯಪ್ ಮೂಲಕ ಕಳುಹಿಸಲಾಗುವ ಫೋಟೊಗಳ ಗುಣಮಟ್ಟ ಕಡಿಮೆಯಾಗುವುದು ಸಾಮಾನ್ಯ ಸಂಗತಿ. ಈ ಬಗ್ಗೆ ಬಳಕೆದಾರರು ಸದಾ ದೂರುತ್ತಲೇ ಇರುತ್ತಾರೆ. ಅಲ್ಲದೆ, ಫೋಟೊಗಳನ್ನು ಬೇಗನೆ ಹೆಚ್ಚು ಫೈಲ್ ಗಾತ್ರವಿಲ್ಲದೇ ಕಳುಹಿಸಬೇಕು ಎನ್ನುವ ಉದ್ದೇಶದಿಂದ ಈ ಕ್ರಮ ಬಳಕೆಯಲ್ಲಿದೆ.
ಆದರೆ, ಗುಣಮಟ್ಟದಲ್ಲಿ ವ್ಯತ್ಯಾಸವಾಗದೇ ಇರುವ ಫೋಟೊ ಕಳುಹಿಸಬೇಕು ಎಂದಾದರೆ, ಅದಕ್ಕೆ ಡಾಕ್ಯುಮೆಂಟ್ ಫೀಚರ್ ಬಳಸಿ, ಕಳುಹಿಸಬಹುದು.
ಅದ್ಯಾವುದರ ತೊಂದರೆ ಬೇಡ ಎನ್ನುವ ಉದ್ದೇಶದಿಂದ, ವಾಟ್ಸ್ಆ್ಯಪ್, ಮೂಲ ಫೋಟೊವನ್ನು, ಅದೇ ಫೈಲ್ ಸೈಜ್, ಗುಣಮಟ್ಟದೊಂದಿಗೆ ಕಳುಹಿಸುವ ಆಯ್ಕೆಯನ್ನು ಬಳಕೆದಾರರಿಗೆ ಒದಗಿಸುತ್ತಿದೆ.
ಈ ಬಗ್ಗೆ ವಾಟ್ಸ್ಆ್ಯಪ್ ಪರಿಶೀಲನೆ ನಡೆಸುತ್ತಿದ್ದು, ಆ್ಯಂಡ್ರಾಯ್ಡ್ ಬೀಟಾ ವಿ2.23.2.11 ರಲ್ಲಿ ಹೊಸ ಫೀಚರ್ ಅನ್ನು ಪರೀಕ್ಷಿಸಲಾಗುತ್ತಿದೆ. ಹೊಸ ಫೀಚರ್ ಮೂಲಕ, ಬಳಕೆದಾರರು ಫೋಟೊ ಕಳುಹಿಸುವಾಗ, ಅದರಲ್ಲಿ ಫೈಲ್ ಗಾತ್ರವನ್ನು ಆಯ್ಕೆ ಮಾಡಿಕೊಳ್ಳಬಹುದು. ಫೋಟೊ ಕ್ಲಾರಿಟಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಫೈಲ್ ಕಳುಹಿಸಲು ನೂತನ ಅಪ್ಡೇಟ್ನಲ್ಲಿ ಅವಕಾಶ ದೊರೆಯಲಿದೆ. ಪರೀಕ್ಷಾರ್ಥ ಬಳಕೆಯ ನಂತರ ಎಲ್ಲ ಬಳಕೆದಾರರಿಗೂ ಹೊಸ ಫೀಚರ್ ಅಪ್ಡೇಟ್ ಮೂಲಕ ಲಭ್ಯವಾಗಲಿದೆ ಎಂದು ವಾಬೀಟಾ ಇನ್ಫೋ ವರದಿ ಮಾಡಿದೆ.
It is a common thing that the quality of photos sent through WhatsApp decreases. Users keep complaining about this. Also, this method is used to send photos quickly without large file size. However, if you want to send a photo with no difference in quality, you can send it using the document feature.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am