ಬ್ರೇಕಿಂಗ್ ನ್ಯೂಸ್
23-01-23 07:16 pm HK News Desk ಡಿಜಿಟಲ್ ಟೆಕ್
ವಾಟ್ಸ್ಆ್ಯಪ್ ಮೂಲಕ ಕಳುಹಿಸಲಾಗುವ ಫೋಟೊಗಳ ಗುಣಮಟ್ಟ ಕಡಿಮೆಯಾಗುವುದು ಸಾಮಾನ್ಯ ಸಂಗತಿ. ಈ ಬಗ್ಗೆ ಬಳಕೆದಾರರು ಸದಾ ದೂರುತ್ತಲೇ ಇರುತ್ತಾರೆ. ಅಲ್ಲದೆ, ಫೋಟೊಗಳನ್ನು ಬೇಗನೆ ಹೆಚ್ಚು ಫೈಲ್ ಗಾತ್ರವಿಲ್ಲದೇ ಕಳುಹಿಸಬೇಕು ಎನ್ನುವ ಉದ್ದೇಶದಿಂದ ಈ ಕ್ರಮ ಬಳಕೆಯಲ್ಲಿದೆ.
ಆದರೆ, ಗುಣಮಟ್ಟದಲ್ಲಿ ವ್ಯತ್ಯಾಸವಾಗದೇ ಇರುವ ಫೋಟೊ ಕಳುಹಿಸಬೇಕು ಎಂದಾದರೆ, ಅದಕ್ಕೆ ಡಾಕ್ಯುಮೆಂಟ್ ಫೀಚರ್ ಬಳಸಿ, ಕಳುಹಿಸಬಹುದು.
ಅದ್ಯಾವುದರ ತೊಂದರೆ ಬೇಡ ಎನ್ನುವ ಉದ್ದೇಶದಿಂದ, ವಾಟ್ಸ್ಆ್ಯಪ್, ಮೂಲ ಫೋಟೊವನ್ನು, ಅದೇ ಫೈಲ್ ಸೈಜ್, ಗುಣಮಟ್ಟದೊಂದಿಗೆ ಕಳುಹಿಸುವ ಆಯ್ಕೆಯನ್ನು ಬಳಕೆದಾರರಿಗೆ ಒದಗಿಸುತ್ತಿದೆ.
ಈ ಬಗ್ಗೆ ವಾಟ್ಸ್ಆ್ಯಪ್ ಪರಿಶೀಲನೆ ನಡೆಸುತ್ತಿದ್ದು, ಆ್ಯಂಡ್ರಾಯ್ಡ್ ಬೀಟಾ ವಿ2.23.2.11 ರಲ್ಲಿ ಹೊಸ ಫೀಚರ್ ಅನ್ನು ಪರೀಕ್ಷಿಸಲಾಗುತ್ತಿದೆ. ಹೊಸ ಫೀಚರ್ ಮೂಲಕ, ಬಳಕೆದಾರರು ಫೋಟೊ ಕಳುಹಿಸುವಾಗ, ಅದರಲ್ಲಿ ಫೈಲ್ ಗಾತ್ರವನ್ನು ಆಯ್ಕೆ ಮಾಡಿಕೊಳ್ಳಬಹುದು. ಫೋಟೊ ಕ್ಲಾರಿಟಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಫೈಲ್ ಕಳುಹಿಸಲು ನೂತನ ಅಪ್ಡೇಟ್ನಲ್ಲಿ ಅವಕಾಶ ದೊರೆಯಲಿದೆ. ಪರೀಕ್ಷಾರ್ಥ ಬಳಕೆಯ ನಂತರ ಎಲ್ಲ ಬಳಕೆದಾರರಿಗೂ ಹೊಸ ಫೀಚರ್ ಅಪ್ಡೇಟ್ ಮೂಲಕ ಲಭ್ಯವಾಗಲಿದೆ ಎಂದು ವಾಬೀಟಾ ಇನ್ಫೋ ವರದಿ ಮಾಡಿದೆ.
It is a common thing that the quality of photos sent through WhatsApp decreases. Users keep complaining about this. Also, this method is used to send photos quickly without large file size. However, if you want to send a photo with no difference in quality, you can send it using the document feature.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
13-06-26 05:28 pm
HK News Staffer
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm