ಬ್ರೇಕಿಂಗ್ ನ್ಯೂಸ್
01-12-20 06:00 pm Source: GIZBOT ಡಿಜಿಟಲ್ ಟೆಕ್
ವಾಟ್ಸಾಪ್ ವಿಶ್ವದಲ್ಲಿಯೇ ಅತಿ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿರುವ ಅತ್ಯಂತ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ಗಳಲ್ಲಿ ಒಂದಾಗಿದೆ. ಈಗಾಗಲೇ ಬಳಕೆದಾರರಿಗೆ ಹಲವು ಆಕರ್ಷಕ ಫೀಚರ್ಸ್ಗಳನ್ನ ಪರಿಚಯಿಸಿದೆ. ಅಲ್ಲದೆ ಕಾಲಕ್ಕೆ ಅನುಗುಣವಾಗಿ ಹೊಸ ಮಾದರಿಯ ಫೀಚರ್ಸ್ಗಳನ್ನು ಪರಿಚಯಿಸುತ್ತಾ ಬಂದಿದೆ. ಇನ್ನು ನೀವು ವಾಟ್ಸಾಪ್ ಬಳಕೆದಾರರಾಗಿದ್ದು, ನಿಮ್ಮದೇ ಆದ ಮೊಬೈಲ್ ನಂಬರ್ ಅನ್ನು ನೀಡಿರುತ್ತೀರಿ. ಒಂದು ವೇಳೆ ನಿಮ್ಮ ಮೊಬೈಲ್ ಬದಲಾಯಿಸಲು ಬಯಸಿದರೆ ನಿಮ್ಮ ವಾಟ್ಸಾಪ್ ಖಾತೆಯ ಎಲ್ಲಾ ಚಾಟ್ಗಳು ಮತ್ತು ಡೇಟಾವನ್ನು ಕಳೆದುಕೊಳ್ಳದೆ? ನಂಬರ್ ಬದಲಾಯಿಸುವುದಕ್ಕೂ ಕೂಡ ಅವಕಾಶವಿದೆ.
ಹೌದು, ನೀವು ವಾಟ್ಸಾಪ್ ಬಳಕೆ ಮಾಡುತ್ತಿದ್ದು, ನೀವು ಈಗ ವಾಟ್ಸಾಪ್ ಖಾತೆಗೆ ನೀಡಿರುವ ನಿಮ್ಮ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಅವಕಾಶವಿದೆ. ಆದರೂ ವಾಟ್ಸಾಪ್ ನಂಬರ್ ಅನ್ನು ಬದಲಾಯಿಸದಾಗ ಹಿಂದಿನ ಖಾತೆಯ ಮೆಸೇಜ್ ಚಾಟ್, ಡೇಟಾ, ಕಂಟ್ಯಾಕ್ಟ್, ಯಾವುದು ಕೂಡ ಕಳೆದು ಹೋಗದ ಹಾಗೇ ಮೊಬೈಲ್ ಸಂಖ್ಯೆಯನ್ನು ಬದಲಾಯಿಸುವ ಅವಕಾಶ ವಾಟ್ಸಾಪ್ನಲ್ಲಿದೆ. ಈ ಫೀಚರ್ಸ್ ಐಒಎಸ್ ಮತ್ತು ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿದೆ. ಹಾಗಾದ್ರೆ ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ನೀವು ಹೇಗೆ ಬದಲಾಯಿಸಬಹುದು ಅನ್ನೊದನ್ನ ಎಂಬುದು ಇಲ್ಲಿದೆ.

ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ಬದಲಾಯಿಸುವುದು ಹೇಗೆ ?
ಹಂತ 1: ನೀವು ಮೊದಲು ನಿಮ್ಮ ಸ್ಮಾರ್ಟ್ಫೋನ್ನಲ್ಲಿ ವಾಟ್ಸಾಪ್ ಅಪ್ಲಿಕೇಶನ್ ತೆರೆಯುವ ಅಗತ್ಯವಿದೆ
ಹಂತ 2: ನಿಮ್ಮ ಪ್ರೊಫೈಲ್ಗೆ ಹೋಗಿ
ಹಂತ 3: ಸೆಟ್ಟಿಂಗ್ ಮೆನು ತೆರೆಯಿರಿ
ಹಂತ 4: ನಂತರ ಖಾತೆ ಆಯ್ಕೆಗೆ ಕೆಳಗೆ ಸ್ಕ್ರಾಲ್ ಮಾಡಿ
ಹಂತ 5: ಹಲವು ಆಯ್ಕೆಗಳು ಲಭ್ಯವಿರುತ್ತವೆ, ಬದಲಾವಣೆ ಸಂಖ್ಯೆ ಕ್ಲಿಕ್ ಮಾಡಿ
ಹಂತ 6: ನಂತರ ನೆಕ್ಸ್ಟ್ ಕ್ಲಿಕ್ ಮಾಡಿ ಮತ್ತು ನಿಮ್ಮ ಹಳೆಯ ಮತ್ತು ಹೊಸ ಮೊಬೈಲ್ ಸಂಖ್ಯೆಯನ್ನು ಸೇರಿಸಿ.
22-05-26 10:24 pm
HK News Desk
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಾಗಿದೆ, ಇದೊಂದು...
22-05-26 02:45 pm
ರಾಜ್ಯಾದ್ಯಂತ ವರುಣಾರ್ಭಟ ; ಒಂದೇ ಮಳೆಗೆ ಬೆಚ್ಚಿಬಿದ...
22-05-26 10:45 am
22-05-26 05:57 pm
HK News Staffer
ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ತರಗತಿ...
22-05-26 11:53 am
ಜಾಲತಾಣದಲ್ಲಿ ಜೆನ್- ಜಿ ಬಿರುಗಾಳಿ ; ಸಿಜೆಐ ವಿರುದ್ಧ...
21-05-26 02:49 pm
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
22-05-26 09:25 pm
HK News Staffer
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm
ಮಾನಸಿಕ ಖಿನ್ನತೆ ; ಮನೆಯ ಬಾಲ್ಕನಿಯಲ್ಲೇ ತಲೆಗೆ ಶೂಟ್...
22-05-26 07:18 pm
ಗಿರವಿ ಚಿನ್ನ ಕರಗಿಸಿ ಕೋಟ್ಯಂತರ ರೂ. ಲೂಟಿ, ಎಸ್ಡಿಜ...
21-05-26 08:28 pm
ಕುಂಟಿಕಾನ; ಆವರಣ ಗೋಡೆ ಕುಸಿದು ಮಣ್ಣಿನಡಿಗೆ ಬಿದ್ದ ಸ...
21-05-26 07:33 pm