ಬ್ರೇಕಿಂಗ್ ನ್ಯೂಸ್
01-12-20 06:00 pm Source: GIZBOT ಡಿಜಿಟಲ್ ಟೆಕ್
ವಾಟ್ಸಾಪ್ ವಿಶ್ವದಲ್ಲಿಯೇ ಅತಿ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿರುವ ಅತ್ಯಂತ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ಗಳಲ್ಲಿ ಒಂದಾಗಿದೆ. ಈಗಾಗಲೇ ಬಳಕೆದಾರರಿಗೆ ಹಲವು ಆಕರ್ಷಕ ಫೀಚರ್ಸ್ಗಳನ್ನ ಪರಿಚಯಿಸಿದೆ. ಅಲ್ಲದೆ ಕಾಲಕ್ಕೆ ಅನುಗುಣವಾಗಿ ಹೊಸ ಮಾದರಿಯ ಫೀಚರ್ಸ್ಗಳನ್ನು ಪರಿಚಯಿಸುತ್ತಾ ಬಂದಿದೆ. ಇನ್ನು ನೀವು ವಾಟ್ಸಾಪ್ ಬಳಕೆದಾರರಾಗಿದ್ದು, ನಿಮ್ಮದೇ ಆದ ಮೊಬೈಲ್ ನಂಬರ್ ಅನ್ನು ನೀಡಿರುತ್ತೀರಿ. ಒಂದು ವೇಳೆ ನಿಮ್ಮ ಮೊಬೈಲ್ ಬದಲಾಯಿಸಲು ಬಯಸಿದರೆ ನಿಮ್ಮ ವಾಟ್ಸಾಪ್ ಖಾತೆಯ ಎಲ್ಲಾ ಚಾಟ್ಗಳು ಮತ್ತು ಡೇಟಾವನ್ನು ಕಳೆದುಕೊಳ್ಳದೆ? ನಂಬರ್ ಬದಲಾಯಿಸುವುದಕ್ಕೂ ಕೂಡ ಅವಕಾಶವಿದೆ.
ಹೌದು, ನೀವು ವಾಟ್ಸಾಪ್ ಬಳಕೆ ಮಾಡುತ್ತಿದ್ದು, ನೀವು ಈಗ ವಾಟ್ಸಾಪ್ ಖಾತೆಗೆ ನೀಡಿರುವ ನಿಮ್ಮ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಅವಕಾಶವಿದೆ. ಆದರೂ ವಾಟ್ಸಾಪ್ ನಂಬರ್ ಅನ್ನು ಬದಲಾಯಿಸದಾಗ ಹಿಂದಿನ ಖಾತೆಯ ಮೆಸೇಜ್ ಚಾಟ್, ಡೇಟಾ, ಕಂಟ್ಯಾಕ್ಟ್, ಯಾವುದು ಕೂಡ ಕಳೆದು ಹೋಗದ ಹಾಗೇ ಮೊಬೈಲ್ ಸಂಖ್ಯೆಯನ್ನು ಬದಲಾಯಿಸುವ ಅವಕಾಶ ವಾಟ್ಸಾಪ್ನಲ್ಲಿದೆ. ಈ ಫೀಚರ್ಸ್ ಐಒಎಸ್ ಮತ್ತು ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿದೆ. ಹಾಗಾದ್ರೆ ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ನೀವು ಹೇಗೆ ಬದಲಾಯಿಸಬಹುದು ಅನ್ನೊದನ್ನ ಎಂಬುದು ಇಲ್ಲಿದೆ.

ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ಬದಲಾಯಿಸುವುದು ಹೇಗೆ ?
ಹಂತ 1: ನೀವು ಮೊದಲು ನಿಮ್ಮ ಸ್ಮಾರ್ಟ್ಫೋನ್ನಲ್ಲಿ ವಾಟ್ಸಾಪ್ ಅಪ್ಲಿಕೇಶನ್ ತೆರೆಯುವ ಅಗತ್ಯವಿದೆ
ಹಂತ 2: ನಿಮ್ಮ ಪ್ರೊಫೈಲ್ಗೆ ಹೋಗಿ
ಹಂತ 3: ಸೆಟ್ಟಿಂಗ್ ಮೆನು ತೆರೆಯಿರಿ
ಹಂತ 4: ನಂತರ ಖಾತೆ ಆಯ್ಕೆಗೆ ಕೆಳಗೆ ಸ್ಕ್ರಾಲ್ ಮಾಡಿ
ಹಂತ 5: ಹಲವು ಆಯ್ಕೆಗಳು ಲಭ್ಯವಿರುತ್ತವೆ, ಬದಲಾವಣೆ ಸಂಖ್ಯೆ ಕ್ಲಿಕ್ ಮಾಡಿ
ಹಂತ 6: ನಂತರ ನೆಕ್ಸ್ಟ್ ಕ್ಲಿಕ್ ಮಾಡಿ ಮತ್ತು ನಿಮ್ಮ ಹಳೆಯ ಮತ್ತು ಹೊಸ ಮೊಬೈಲ್ ಸಂಖ್ಯೆಯನ್ನು ಸೇರಿಸಿ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm