ಬ್ರೇಕಿಂಗ್ ನ್ಯೂಸ್
01-12-20 06:00 pm Source: GIZBOT ಡಿಜಿಟಲ್ ಟೆಕ್
ವಾಟ್ಸಾಪ್ ವಿಶ್ವದಲ್ಲಿಯೇ ಅತಿ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿರುವ ಅತ್ಯಂತ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ಗಳಲ್ಲಿ ಒಂದಾಗಿದೆ. ಈಗಾಗಲೇ ಬಳಕೆದಾರರಿಗೆ ಹಲವು ಆಕರ್ಷಕ ಫೀಚರ್ಸ್ಗಳನ್ನ ಪರಿಚಯಿಸಿದೆ. ಅಲ್ಲದೆ ಕಾಲಕ್ಕೆ ಅನುಗುಣವಾಗಿ ಹೊಸ ಮಾದರಿಯ ಫೀಚರ್ಸ್ಗಳನ್ನು ಪರಿಚಯಿಸುತ್ತಾ ಬಂದಿದೆ. ಇನ್ನು ನೀವು ವಾಟ್ಸಾಪ್ ಬಳಕೆದಾರರಾಗಿದ್ದು, ನಿಮ್ಮದೇ ಆದ ಮೊಬೈಲ್ ನಂಬರ್ ಅನ್ನು ನೀಡಿರುತ್ತೀರಿ. ಒಂದು ವೇಳೆ ನಿಮ್ಮ ಮೊಬೈಲ್ ಬದಲಾಯಿಸಲು ಬಯಸಿದರೆ ನಿಮ್ಮ ವಾಟ್ಸಾಪ್ ಖಾತೆಯ ಎಲ್ಲಾ ಚಾಟ್ಗಳು ಮತ್ತು ಡೇಟಾವನ್ನು ಕಳೆದುಕೊಳ್ಳದೆ? ನಂಬರ್ ಬದಲಾಯಿಸುವುದಕ್ಕೂ ಕೂಡ ಅವಕಾಶವಿದೆ.
ಹೌದು, ನೀವು ವಾಟ್ಸಾಪ್ ಬಳಕೆ ಮಾಡುತ್ತಿದ್ದು, ನೀವು ಈಗ ವಾಟ್ಸಾಪ್ ಖಾತೆಗೆ ನೀಡಿರುವ ನಿಮ್ಮ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಅವಕಾಶವಿದೆ. ಆದರೂ ವಾಟ್ಸಾಪ್ ನಂಬರ್ ಅನ್ನು ಬದಲಾಯಿಸದಾಗ ಹಿಂದಿನ ಖಾತೆಯ ಮೆಸೇಜ್ ಚಾಟ್, ಡೇಟಾ, ಕಂಟ್ಯಾಕ್ಟ್, ಯಾವುದು ಕೂಡ ಕಳೆದು ಹೋಗದ ಹಾಗೇ ಮೊಬೈಲ್ ಸಂಖ್ಯೆಯನ್ನು ಬದಲಾಯಿಸುವ ಅವಕಾಶ ವಾಟ್ಸಾಪ್ನಲ್ಲಿದೆ. ಈ ಫೀಚರ್ಸ್ ಐಒಎಸ್ ಮತ್ತು ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿದೆ. ಹಾಗಾದ್ರೆ ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ನೀವು ಹೇಗೆ ಬದಲಾಯಿಸಬಹುದು ಅನ್ನೊದನ್ನ ಎಂಬುದು ಇಲ್ಲಿದೆ.

ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ಬದಲಾಯಿಸುವುದು ಹೇಗೆ ?
ಹಂತ 1: ನೀವು ಮೊದಲು ನಿಮ್ಮ ಸ್ಮಾರ್ಟ್ಫೋನ್ನಲ್ಲಿ ವಾಟ್ಸಾಪ್ ಅಪ್ಲಿಕೇಶನ್ ತೆರೆಯುವ ಅಗತ್ಯವಿದೆ
ಹಂತ 2: ನಿಮ್ಮ ಪ್ರೊಫೈಲ್ಗೆ ಹೋಗಿ
ಹಂತ 3: ಸೆಟ್ಟಿಂಗ್ ಮೆನು ತೆರೆಯಿರಿ
ಹಂತ 4: ನಂತರ ಖಾತೆ ಆಯ್ಕೆಗೆ ಕೆಳಗೆ ಸ್ಕ್ರಾಲ್ ಮಾಡಿ
ಹಂತ 5: ಹಲವು ಆಯ್ಕೆಗಳು ಲಭ್ಯವಿರುತ್ತವೆ, ಬದಲಾವಣೆ ಸಂಖ್ಯೆ ಕ್ಲಿಕ್ ಮಾಡಿ
ಹಂತ 6: ನಂತರ ನೆಕ್ಸ್ಟ್ ಕ್ಲಿಕ್ ಮಾಡಿ ಮತ್ತು ನಿಮ್ಮ ಹಳೆಯ ಮತ್ತು ಹೊಸ ಮೊಬೈಲ್ ಸಂಖ್ಯೆಯನ್ನು ಸೇರಿಸಿ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm