ಬ್ರೇಕಿಂಗ್ ನ್ಯೂಸ್
06-12-20 11:51 am Manthesh: Gizbot Kannada ಡಿಜಿಟಲ್ ಟೆಕ್
ದೇಶದಲ್ಲಿ ಜಿಯೋ, ಏರ್ಟೆಲ್ ಮತ್ತು ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿವೆ. ಅವುಗಳಲ್ಲಿ ಪ್ರೀಪೇಯ್ಡ್ ಯೋಜನೆಗಳು ಹಾಗೂ ಪೋಸ್ಟ್ಪೇಯ್ಡ್ ಯೋಜನೆಗಳು ಸೇರಿವೆ. ಆದರೆ ಗ್ರಾಹಕ ಸ್ನೇಹಿ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಬಹುತೇಕ ಬಳಕೆದಾರರು 599ರೂ. ಬೆಲೆಯ ಪ್ಲ್ಯಾನ್ ರೀಚಾರ್ಜ್ಗೆ ಮುಂದಾಗುತ್ತಾರೆ.
ಹೌದು, ಜಿಯೋ, ಏರ್ಟೆಲ್ ಮತ್ತು ವಿ ಟೆಲಿಕಾಂ ಸಂಸ್ಥೆಗಳು 599ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಹೊಂದಿವೆ. ಈ ಮೂರು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಪ್ಲ್ಯಾನಿನಲ್ಲಿ ಅಧಿಕ ಡೈಲಿ ಡೇಟಾ, ಬಿಗ್ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಎಸ್ಎಮ್ಎಸ್ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ 599ರೂ. ಪ್ಲ್ಯಾನಿನಲ್ಲಿ ಯಾವುದು ಯೋಗ್ಯ? ಒಟ್ಟಾರೇ ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ಜಿಯೋ 599ರೂ. ಪ್ಲ್ಯಾನ್:
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

ಏರ್ಟೆಲ್-599ರೂ. ಪ್ಲ್ಯಾನ್:
ಏರ್ಟೆಲ್ನ 599ರೂ. ಪ್ರೀಪೇಡ್ ಪ್ಲ್ಯಾನ್ ಸಹ ದೀರ್ಘಾವಧಿಯ ವ್ಯಾಲಿಡಿಟಿ ಪಡೆದಿದೆ. ಈ ಪ್ಲ್ಯಾನಿನಲ್ಲಿ ಒಟ್ಟು 56 ದಿನಗಳ ವ್ಯಾಲಿಡಿಟಿ ಲಭ್ಯವಾಗಲಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್ ಕರೆಯ ಸೌಲಭ್ಯ ಹಾಗೂ ಹೆಚ್ಚುವರಿಯಾಗಿ ಡಿಸ್ನಿ ಹಾಟ್ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ.

ವೊಡಾಫೋನ್-ಐಡಿಯಾ (ವಿ) 599ರೂ.ಪ್ಲ್ಯಾನ್ :
ವೊಡಾಫೋನಿನ 599ರೂ. ಪ್ಲ್ಯಾನ್ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಒಟ್ಟು 84 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಮತ್ತು ಪ್ರತಿದಿನ 100 ಉಚಿತ ಎಸ್ಎಮ್ಎಸ್ಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್ ಕರೆಯ ಸೌಲಭ್ಯ ಸಿಗಲಿದೆ.
This News Article is a Copy of GIZBOT
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
13-06-26 05:28 pm
HK News Staffer
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm