ಬ್ರೇಕಿಂಗ್ ನ್ಯೂಸ್
27-11-24 12:58 am HK News Desk ಡಿಜಿಟಲ್ ಟೆಕ್
ಭಾರತೀಯ ಪ್ರಜೆಗಳಿಗೆ ಆಧಾರ್ ಕಾರ್ಡ್ (Aadhaar card) ಪ್ರಮುಖ ಗುರುತಿಸಿನ ಪುರಾವೆ ಆಗಿದೆ. ಅಲ್ಲದೇ ಇತ್ತೀಚಿಗೆ ಬಹುತೇಕ ಎಲ್ಲ ಸೇವೆಗಳು ಡಿಜಿಟಲ್ ವ್ಯವಸ್ಥೆಯನ್ನು ಹೊಂದಿದ್ದು, ಹೀಗಾಗಿ ಹಲವು ಕಡೆಗಳಲ್ಲಿ ಆಧಾರ್ ಲಿಂಕ್ ಮಾಡಬೇಕಿರುತ್ತದೆ. ಅದಾಗ್ಯೂ, ಆಧಾರ್ ಕಾರ್ಡ್ ಸುರಕ್ಷತೆಯ ಬಗ್ಗೆಯೂ ಕಾಳಜಿವಹಿಸುವುದು ಮುಖ್ಯವಾಗಿದೆ. ಏಕೆಂದರೆ ಆಧಾರ್ ಕಾರ್ಡ್ ದುರುಪಯೋಗ ಮಾಡಿಕೊಳ್ಳುವ ವಂಚಕರು ಇದ್ದಾರೆ. ನಿಮಗೆ ಗೊತ್ತಿಲ್ಲದೇ ನಿಮ್ಮ ಆಧಾರ್ ಕಾರ್ಡ್ ಅನ್ನು ಯಾರಾದರೂ ಎಲ್ಲಿಯಾದರೂ ಬಳಕೆ ಮಾಡಿದ್ದಾರೆಯೇ ಎಂದು ತಿಳಿಯಬಹುದು!
ಹೌದು, ಯೂನಿಕ್ 12 ಸಂಖ್ಯೆಗಳನ್ನು ಒಳಗೊಂಡಿರುವ ಆಧಾರ್ ಕಾರ್ಡ್ (Aadhaar card) ಸರ್ಕಾರದ ಸೇವೆಗಳನ್ನು ಪಡೆಯಲು ಅಗತ್ಯ ಆಗಿದೆ. ಇದಲ್ಲದೇ ಬ್ಯಾಂಕಿಂಗ್ ಸೇವೆಗಳಿಗೆ, ಟೆಲಿಕಾಂ ಸೇವೆ ಪಡೆಯಲು ಆಧಾರ್ ಸಂಖ್ಯೆ ಲಿಂಕ್ ಮಾಡಲಾಗುತ್ತದೆ. ಹೀಗೆ ಹಲವು ಕಡೆಗಳಲ್ಲಿ ನೀವು ನಿಮ್ಮ ಆಧಾರ್ ನಂಬರ್ ನೀಡಬೇಕಿರುತ್ತದೆ. ಒಂದು ವೇಳೆ ನಿಮಗೆ ತಿಳಿಯದೇ ಯಾರಾದರೂ ನಿಮ್ಮ ಆಧಾರ್ ಕಾರ್ಡ್ ಬಳಕೆ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಚೆಕ್ ಮಾಡಬಹುದು.
ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆ ಮಾಡಲಾಗಿದೆ ಎಂಬುದನ್ನು ನೀವು ಪರಿಶೀಲಿಸಬಹುದು. ಆಗ ಆಧಾರ್ ಕಾರ್ಡ್ ಯಾವೆಲ್ಲಾ ಸೇವೆಗಳಿಗೆ ಲಿಂಕ್ ಮಾಡಲಾಗಿದೆ ಎಂಬುದು ನಿಮಗೆ ತಿಳಿಯುತ್ತದೆ. ನಿಮಗೆ ಗೊತ್ತಿಲ್ಲದೇ ಯಾವುದಾದರೂ ಸೇವೆಗಳಿಗೆ ನಿಮ್ಮ ಆಧಾರ್ ಬಳಕೆ ಆಗಿದ್ದರೆ ಅದೂ ತಿಳಿಯುತ್ತದೆ. ಹಾಗಾದರೇ ನಿಮ್ಮ ಆಧಾರ್ ಕಾರ್ಡ್ (Aadhaar card) ಎಲ್ಲೆಲ್ಲಿ ಬಳಕೆ ಮಾಡಲಾಗಿದೆ ಎಂಬುದನ್ನು ತಿಳಿಯುವುದು ಹೇಗೆ ಎಂಬುದನ್ನು ಮುಂದೆ ಓದಿರಿ. ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆ ಆಗಿದೆ ಹೀಗೆ ತಿಳಿಯಿರಿ

ಅಧಾರ್ ಕಾರ್ಡ್ ಬಯೋಮೆಟ್ರಿಕ್ ದುರುಪಯೋಗ ತಡೆಯಲು ಬಳಕೆದಾರರು ತಮ್ಮ ಆಧಾರ್ ಕಾರ್ಡ್ಗೆ ಬಯೋಮೆಟ್ರಿಕ್ ಲಾಕ್ (Lock) ಸಹ ಮಾಡಬಹುದು. ಅಗತ್ಯ ಹಾಗೂ ಬೇಕಾದ ಸಂದರ್ಭಗಳಲ್ಲಿ ಮಾತ್ರ ಅನ್ಲಾಕ್ (Unlock) ಮಾಡುವ ಅವಕಾಶ ಸಹ ಇದೆ.
Aadhaar is a 12-digit unique number that is issued by the Unique Identification Authority of India (UIDAI). It serves as residential proof as well as identification proof. It is an important document every citizen of India must-have. However, if you're an Aadhaar cardholder and you are worried that your Aadhaar data could be misused, then you can find out when and where your Aadhaar card was used for authentication.
06-07-26 04:40 pm
HK News Staffer
ಬೆಂಗಳೂರು ಕೆ.ಆರ್ ವೃತ್ತದಲ್ಲಿ ಬಿಎಂಟಿಸಿ ಬಸ್ಸುಗಳ ಡ...
04-07-26 02:51 pm
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
06-07-26 10:00 pm
HK News Desk
ಮಂಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಎಸ್ ಐಆರ್ ಪ್ರಕ್ರ...
06-07-26 09:13 pm
ಧರ್ಮ ಕಾರ್ಯಗಳ ಅನುಷ್ಠಾನದಿಂದ ವ್ಯವಹಾರದಲ್ಲಿ ಯಶಸ್ಸು...
05-07-26 10:15 pm
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
06-07-26 04:49 pm
HK News Staffer
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm