ಬ್ರೇಕಿಂಗ್ ನ್ಯೂಸ್
12-08-20 05:36 pm Headline Karnataka News Network ಡಿಜಿಟಲ್ ಟೆಕ್
ನವದೆಹಲಿ, ಆಗಸ್ಟ್ 12: ಭೂಕಂಪನದ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಮೊಬೈಲ್ ಫೀಚರ್ ಒಂದನ್ನು ಬಳಕೆಗೆ ತರುವ ಕುರಿತು ಗೂಗಲ್ ಮಾಹಿತಿ ನೀಡಿದೆ. ಈಗಾಗಲೇ ಆ್ಯಂಡ್ರಾಯ್ಡ್ ಆಧಾರಿತ ಭೂಕಂಪನ ಪತ್ತೆ ಹಚ್ಚುವ ಫೀಚರ್ ಅನ್ನು ಆಯ್ದ ಸ್ಮಾರ್ಟ್ ಫೋನ್ ಗಳಲ್ಲಿ ಜಾರಿಗೊಳಿಸಲಾಗಿದೆ.
ಆ್ಯಂಡ್ರಾಯ್ಡ್ ಪೋನ್ ಗಳು ಭೂಕಂಪನ ಅಲರ್ಟ್ ಸಿಸ್ಟಮ್ ಅನ್ನು ಒಳಗೊಂಡಿರಲಿದ್ದು, ಈ ಸೌಲಭ್ಯ ಜಗತ್ತಿನಾದ್ಯಂತ ಜನರಿಗೆ ದೊರೆಯುತ್ತದೆ. ಇದರ ಪ್ರಕಾರ ಪ್ರತಿ ಆ್ಯಂಡ್ರಾಯ್ಡ್ ಫೋನ್ ಗಳು ಮಿನಿ ಸಿಸ್ಮೋಮೀಟರ್ ಆಗಿ ಬದಲಾಗುತ್ತದೆ. ಆ ಮೂಲಕ ಜಗತ್ತಿನ ಅತೀ ದೊಡ್ಡ ಭೂಕಂಪನ ಕುರಿತ ಎಚ್ಚರಿಕೆ ನೀಡುವ ನೆಟ್ ವರ್ಕ್ ಇದಾಗಿರಲಿದೆ ಎಂದು ಗೂಗಲ್ ತನ್ನ ಬ್ಲಾಗ್ ನಲ್ಲಿ ತಿಳಿಸಿದೆ, ಈ ಫೀಚರ್ ಅನ್ನು ಮೊದಲು ಕ್ಯಾಲಿಪೋರ್ನಿಯಾದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸುಮಾರು 700 ಸಿಸ್ಮೋ ಮೀಟರ್ ಗಳನ್ನು ವಿವಿಧೆಡೆ ಅಳವಡಿಸಲಾಗಿತ್ತು. ಈ ಸಮಯದಲ್ಲಿ ಭೂಕಂಪವಾಗುವ 5 ಸೆಕೆಂಡುಗಳಿಗೂ ಮೊದಲು ಭೂಮಿ ಕಂಪಿಸುತ್ತಿರುವ ತರಂಗಾಂತರಗಳನ್ನು ಸಿಸ್ಮೋಮೀಟರ್ ಗಳು ರವಾನಿಸುತ್ತಿದ್ದವು. ಈ 5 ಸೆಕೆಂಡುಗಳು ಜನರ ಪ್ರಾಣ ಉಳಿಸಲು ನೆರವಾಗುವ ಸಾಧ್ಯತೆಯೂ ಇದೆ ಎಂದು ಗೂಗಲ್ ಅಭಿಪ್ರಾಯಪಟ್ಟಿದೆ.
ಇದರ ಭಾಗವಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಸ್ಮಾರ್ಟ್ ಪೋನ್ ಗಳೂ ಅತೀ ಸಣ್ಣದಾದ ಆ್ಯಕ್ಸಲರೋ ಮೀಟರ್ ಅನ್ನು ಒಳಗೊಂಡಿದ್ದು ಭೂಮಿ ಕಂಪಿಸುವಾಗ ಸಿಗ್ನಲ್ ಗಳನ್ನು ಪಡೆಯಲು ನೆರವಾಗುತ್ತದೆ. ಮಾತ್ರವಲ್ಲದೆ ಯಾವ ಸ್ಥಳದಲ್ಲಿ ಭೂಮಿ ಕಂಪಿಸುತ್ತಿದೆ ಎಂಬ ಮಾಹಿತಿಯನ್ನು ತಿಳಿಯಲು ಸಹಾಯಕವಾಗುತ್ತದೆ. ಈ ಫೀಚರ್ ಮುಂದಿನ ಕೆಲವು ವರ್ಷಗಳಲ್ಲಿ ಎಲ್ಲಾ ರಾಷ್ಟ್ರಗಳ ಆ್ಯಂಡ್ರಾಯ್ಡ್ ಪೋನ್ ಗಳಿಗೆ ಲಭ್ಯವಾಗುತ್ತದೆ ಎಂದು ಗೂಗಲ್ ತಿಳಿಸಿದೆ.
22-05-26 10:24 pm
HK News Desk
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಾಗಿದೆ, ಇದೊಂದು...
22-05-26 02:45 pm
ರಾಜ್ಯಾದ್ಯಂತ ವರುಣಾರ್ಭಟ ; ಒಂದೇ ಮಳೆಗೆ ಬೆಚ್ಚಿಬಿದ...
22-05-26 10:45 am
22-05-26 05:57 pm
HK News Staffer
ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ತರಗತಿ...
22-05-26 11:53 am
ಜಾಲತಾಣದಲ್ಲಿ ಜೆನ್- ಜಿ ಬಿರುಗಾಳಿ ; ಸಿಜೆಐ ವಿರುದ್ಧ...
21-05-26 02:49 pm
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
22-05-26 09:25 pm
HK News Staffer
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm
ಮಾನಸಿಕ ಖಿನ್ನತೆ ; ಮನೆಯ ಬಾಲ್ಕನಿಯಲ್ಲೇ ತಲೆಗೆ ಶೂಟ್...
22-05-26 07:18 pm
ಗಿರವಿ ಚಿನ್ನ ಕರಗಿಸಿ ಕೋಟ್ಯಂತರ ರೂ. ಲೂಟಿ, ಎಸ್ಡಿಜ...
21-05-26 08:28 pm
ಕುಂಟಿಕಾನ; ಆವರಣ ಗೋಡೆ ಕುಸಿದು ಮಣ್ಣಿನಡಿಗೆ ಬಿದ್ದ ಸ...
21-05-26 07:33 pm