ಬ್ರೇಕಿಂಗ್ ನ್ಯೂಸ್
12-08-20 05:36 pm Headline Karnataka News Network ಡಿಜಿಟಲ್ ಟೆಕ್
ನವದೆಹಲಿ, ಆಗಸ್ಟ್ 12: ಭೂಕಂಪನದ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಮೊಬೈಲ್ ಫೀಚರ್ ಒಂದನ್ನು ಬಳಕೆಗೆ ತರುವ ಕುರಿತು ಗೂಗಲ್ ಮಾಹಿತಿ ನೀಡಿದೆ. ಈಗಾಗಲೇ ಆ್ಯಂಡ್ರಾಯ್ಡ್ ಆಧಾರಿತ ಭೂಕಂಪನ ಪತ್ತೆ ಹಚ್ಚುವ ಫೀಚರ್ ಅನ್ನು ಆಯ್ದ ಸ್ಮಾರ್ಟ್ ಫೋನ್ ಗಳಲ್ಲಿ ಜಾರಿಗೊಳಿಸಲಾಗಿದೆ.
ಆ್ಯಂಡ್ರಾಯ್ಡ್ ಪೋನ್ ಗಳು ಭೂಕಂಪನ ಅಲರ್ಟ್ ಸಿಸ್ಟಮ್ ಅನ್ನು ಒಳಗೊಂಡಿರಲಿದ್ದು, ಈ ಸೌಲಭ್ಯ ಜಗತ್ತಿನಾದ್ಯಂತ ಜನರಿಗೆ ದೊರೆಯುತ್ತದೆ. ಇದರ ಪ್ರಕಾರ ಪ್ರತಿ ಆ್ಯಂಡ್ರಾಯ್ಡ್ ಫೋನ್ ಗಳು ಮಿನಿ ಸಿಸ್ಮೋಮೀಟರ್ ಆಗಿ ಬದಲಾಗುತ್ತದೆ. ಆ ಮೂಲಕ ಜಗತ್ತಿನ ಅತೀ ದೊಡ್ಡ ಭೂಕಂಪನ ಕುರಿತ ಎಚ್ಚರಿಕೆ ನೀಡುವ ನೆಟ್ ವರ್ಕ್ ಇದಾಗಿರಲಿದೆ ಎಂದು ಗೂಗಲ್ ತನ್ನ ಬ್ಲಾಗ್ ನಲ್ಲಿ ತಿಳಿಸಿದೆ, ಈ ಫೀಚರ್ ಅನ್ನು ಮೊದಲು ಕ್ಯಾಲಿಪೋರ್ನಿಯಾದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸುಮಾರು 700 ಸಿಸ್ಮೋ ಮೀಟರ್ ಗಳನ್ನು ವಿವಿಧೆಡೆ ಅಳವಡಿಸಲಾಗಿತ್ತು. ಈ ಸಮಯದಲ್ಲಿ ಭೂಕಂಪವಾಗುವ 5 ಸೆಕೆಂಡುಗಳಿಗೂ ಮೊದಲು ಭೂಮಿ ಕಂಪಿಸುತ್ತಿರುವ ತರಂಗಾಂತರಗಳನ್ನು ಸಿಸ್ಮೋಮೀಟರ್ ಗಳು ರವಾನಿಸುತ್ತಿದ್ದವು. ಈ 5 ಸೆಕೆಂಡುಗಳು ಜನರ ಪ್ರಾಣ ಉಳಿಸಲು ನೆರವಾಗುವ ಸಾಧ್ಯತೆಯೂ ಇದೆ ಎಂದು ಗೂಗಲ್ ಅಭಿಪ್ರಾಯಪಟ್ಟಿದೆ.
ಇದರ ಭಾಗವಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಸ್ಮಾರ್ಟ್ ಪೋನ್ ಗಳೂ ಅತೀ ಸಣ್ಣದಾದ ಆ್ಯಕ್ಸಲರೋ ಮೀಟರ್ ಅನ್ನು ಒಳಗೊಂಡಿದ್ದು ಭೂಮಿ ಕಂಪಿಸುವಾಗ ಸಿಗ್ನಲ್ ಗಳನ್ನು ಪಡೆಯಲು ನೆರವಾಗುತ್ತದೆ. ಮಾತ್ರವಲ್ಲದೆ ಯಾವ ಸ್ಥಳದಲ್ಲಿ ಭೂಮಿ ಕಂಪಿಸುತ್ತಿದೆ ಎಂಬ ಮಾಹಿತಿಯನ್ನು ತಿಳಿಯಲು ಸಹಾಯಕವಾಗುತ್ತದೆ. ಈ ಫೀಚರ್ ಮುಂದಿನ ಕೆಲವು ವರ್ಷಗಳಲ್ಲಿ ಎಲ್ಲಾ ರಾಷ್ಟ್ರಗಳ ಆ್ಯಂಡ್ರಾಯ್ಡ್ ಪೋನ್ ಗಳಿಗೆ ಲಭ್ಯವಾಗುತ್ತದೆ ಎಂದು ಗೂಗಲ್ ತಿಳಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm