ಬ್ರೇಕಿಂಗ್ ನ್ಯೂಸ್
12-08-20 05:36 pm Headline Karnataka News Network ಡಿಜಿಟಲ್ ಟೆಕ್
ನವದೆಹಲಿ, ಆಗಸ್ಟ್ 12: ಭೂಕಂಪನದ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಮೊಬೈಲ್ ಫೀಚರ್ ಒಂದನ್ನು ಬಳಕೆಗೆ ತರುವ ಕುರಿತು ಗೂಗಲ್ ಮಾಹಿತಿ ನೀಡಿದೆ. ಈಗಾಗಲೇ ಆ್ಯಂಡ್ರಾಯ್ಡ್ ಆಧಾರಿತ ಭೂಕಂಪನ ಪತ್ತೆ ಹಚ್ಚುವ ಫೀಚರ್ ಅನ್ನು ಆಯ್ದ ಸ್ಮಾರ್ಟ್ ಫೋನ್ ಗಳಲ್ಲಿ ಜಾರಿಗೊಳಿಸಲಾಗಿದೆ.
ಆ್ಯಂಡ್ರಾಯ್ಡ್ ಪೋನ್ ಗಳು ಭೂಕಂಪನ ಅಲರ್ಟ್ ಸಿಸ್ಟಮ್ ಅನ್ನು ಒಳಗೊಂಡಿರಲಿದ್ದು, ಈ ಸೌಲಭ್ಯ ಜಗತ್ತಿನಾದ್ಯಂತ ಜನರಿಗೆ ದೊರೆಯುತ್ತದೆ. ಇದರ ಪ್ರಕಾರ ಪ್ರತಿ ಆ್ಯಂಡ್ರಾಯ್ಡ್ ಫೋನ್ ಗಳು ಮಿನಿ ಸಿಸ್ಮೋಮೀಟರ್ ಆಗಿ ಬದಲಾಗುತ್ತದೆ. ಆ ಮೂಲಕ ಜಗತ್ತಿನ ಅತೀ ದೊಡ್ಡ ಭೂಕಂಪನ ಕುರಿತ ಎಚ್ಚರಿಕೆ ನೀಡುವ ನೆಟ್ ವರ್ಕ್ ಇದಾಗಿರಲಿದೆ ಎಂದು ಗೂಗಲ್ ತನ್ನ ಬ್ಲಾಗ್ ನಲ್ಲಿ ತಿಳಿಸಿದೆ, ಈ ಫೀಚರ್ ಅನ್ನು ಮೊದಲು ಕ್ಯಾಲಿಪೋರ್ನಿಯಾದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸುಮಾರು 700 ಸಿಸ್ಮೋ ಮೀಟರ್ ಗಳನ್ನು ವಿವಿಧೆಡೆ ಅಳವಡಿಸಲಾಗಿತ್ತು. ಈ ಸಮಯದಲ್ಲಿ ಭೂಕಂಪವಾಗುವ 5 ಸೆಕೆಂಡುಗಳಿಗೂ ಮೊದಲು ಭೂಮಿ ಕಂಪಿಸುತ್ತಿರುವ ತರಂಗಾಂತರಗಳನ್ನು ಸಿಸ್ಮೋಮೀಟರ್ ಗಳು ರವಾನಿಸುತ್ತಿದ್ದವು. ಈ 5 ಸೆಕೆಂಡುಗಳು ಜನರ ಪ್ರಾಣ ಉಳಿಸಲು ನೆರವಾಗುವ ಸಾಧ್ಯತೆಯೂ ಇದೆ ಎಂದು ಗೂಗಲ್ ಅಭಿಪ್ರಾಯಪಟ್ಟಿದೆ.
ಇದರ ಭಾಗವಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಸ್ಮಾರ್ಟ್ ಪೋನ್ ಗಳೂ ಅತೀ ಸಣ್ಣದಾದ ಆ್ಯಕ್ಸಲರೋ ಮೀಟರ್ ಅನ್ನು ಒಳಗೊಂಡಿದ್ದು ಭೂಮಿ ಕಂಪಿಸುವಾಗ ಸಿಗ್ನಲ್ ಗಳನ್ನು ಪಡೆಯಲು ನೆರವಾಗುತ್ತದೆ. ಮಾತ್ರವಲ್ಲದೆ ಯಾವ ಸ್ಥಳದಲ್ಲಿ ಭೂಮಿ ಕಂಪಿಸುತ್ತಿದೆ ಎಂಬ ಮಾಹಿತಿಯನ್ನು ತಿಳಿಯಲು ಸಹಾಯಕವಾಗುತ್ತದೆ. ಈ ಫೀಚರ್ ಮುಂದಿನ ಕೆಲವು ವರ್ಷಗಳಲ್ಲಿ ಎಲ್ಲಾ ರಾಷ್ಟ್ರಗಳ ಆ್ಯಂಡ್ರಾಯ್ಡ್ ಪೋನ್ ಗಳಿಗೆ ಲಭ್ಯವಾಗುತ್ತದೆ ಎಂದು ಗೂಗಲ್ ತಿಳಿಸಿದೆ.
06-07-26 04:40 pm
HK News Staffer
ಬೆಂಗಳೂರು ಕೆ.ಆರ್ ವೃತ್ತದಲ್ಲಿ ಬಿಎಂಟಿಸಿ ಬಸ್ಸುಗಳ ಡ...
04-07-26 02:51 pm
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
06-07-26 10:00 pm
HK News Desk
ಮಂಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಎಸ್ ಐಆರ್ ಪ್ರಕ್ರ...
06-07-26 09:13 pm
ಧರ್ಮ ಕಾರ್ಯಗಳ ಅನುಷ್ಠಾನದಿಂದ ವ್ಯವಹಾರದಲ್ಲಿ ಯಶಸ್ಸು...
05-07-26 10:15 pm
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
06-07-26 04:49 pm
HK News Staffer
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm