ಬ್ರೇಕಿಂಗ್ ನ್ಯೂಸ್
15-01-21 05:02 pm Source: GIZBOT Manthesh ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್ ಜಿಯೋ ಟೆಲಿಕಾಂ ಹಲವು ಆಕರ್ಷಕ ಪ್ಲ್ಯಾನ್ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಜಿಯೋ ಪ್ರೀಪೇಯ್ಡ್ ಯೋಜನಗಳ ಜೊತೆಗೆ ಜಿಯೋ ಫೋನ್ ಬಳಕೆದಾರರಿಗಾಗಿಯೂ ಭಿನ್ನ ಪ್ರೈಸ್ಟ್ಯಾಗ್ನ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್ಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿಯಿಂದ ಉತ್ತಮ ಅನಿಸಿವೆ. ಆದ್ರೆ ಜಿಯೋ ಇದೀಗ ಕೆಲವು ಜಿಯೋ ಫೋನ್ ಪ್ಲ್ಯಾನ್ಗಳ ಲಭ್ಯತೆ ನಿಲ್ಲಿಸಿದೆ.
ಹೌದು, ಜಿಯೋ ಸಂಸ್ಥೆಯು ತನ್ನ ಜಿಯೋ ಫೋನ್ 99ರೂ. 153ರೂ. 297ರೂ ಮತ್ತು 594ರೂ. ರೀಚಾರ್ಜ್ ಪ್ಲ್ಯಾನ್ಗಳನ್ನು ತೆಗೆದು ಹಾಕಿದೆ. ಇತ್ತೀಚಿಗಷ್ಟೆ ಜಿಯೋ ಟೆಲಿಕಾಂ ಇತರೆ ಟೆಲಿಕಾಂ ಕರೆಗಳಿಗೆ ಇದ್ದ ಮಿತಿಯನ್ನು ತೆಗೆದು ಅನಿಯಮಿತ ಉಚಿತ ಕರೆ ಸೌಲಭ್ಯ ನೀಡಿದೆ. ಹೀಗಾಗಿ ಈ ನಾಲ್ಕು ಯೋಜನೆಗಳು ರೀಚಾರ್ಜ್ಗೆ ಉಪಯುಕ್ತವಾಗಿರಲಿಲ್ಲ. ಈ ನಿಟ್ಟಿನಲ್ಲಿ ಜಿಯೋ ಟೆಲಿಕಾಂ ಈ ಯೋಜನೆಗಳನ್ನು ತೆಗೆದು ಹಾಕಿದೆ.

ಜಿಯೋ 75ರೂ. ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
ಜಿಯೋ 125ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 125ರೂ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 14GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 155ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 155ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 28GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 1GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 185ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 185ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 2GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
This News Article is a Copy of GIZBOT
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm