ಬ್ರೇಕಿಂಗ್ ನ್ಯೂಸ್
01-02-21 05:24 pm Source: GIZBOT Manthesh ಡಿಜಿಟಲ್ ಟೆಕ್
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕೇಂದ್ರ ಬಜೆಟ್ 2021-22 ಮಂಡನೆಯಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂರನೇ ಬಾರಿಗೆ ಬಜೆಟ್ ಮಂಡಿಸಿದರು. ಕಾಗದರಹಿತ ಬಜೆಟ್ ಮಂಡನೆ ಹಾಗೂ ಕೇಂದ್ರ ಯೂನಿಯನ್ ಬಜೆಟ್ ಆಪ್ ಈ ಬಾರಿಯ ಬಜೆಟ್ನಲ್ಲಿ ಗಮನ ಸೆಳೆದ ಅಂಶಗಳಾಗಿವೆ. ಹಾಗೆಯೇ ಡಿಜಿಟಲ್ ಜನಗಣತಿ ನಡೆಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದ ವೇಳೆ ತಿಳಿಸಿದರು.
ಈ ಬಾರಿಯ ಬಜೆಟ್ನಲ್ಲಿ ಕೋವಿಡ್-19 ನಿಂದ ಹಳಿ ತಪ್ಪಿದ್ದ ದೇಶದ ಆರ್ಥಿಕ ವ್ಯವಸ್ಥೆಗೆ ಚೇತರಿಕೆ ನೀಡುವ ಪ್ರಯತ್ನವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ. ಕೇಂದ್ರ ಬಜೆಟ್ 2021ರಲ್ಲಿ ಭಾಷಣದಲ್ಲಿ ಅವರು ಕೃಷಿ, ಆರೋಗ್ಯ, ಕಾರ್ಮಿಕರಿಗೆ, ಹಿರಿಯ ನಾಗರೀಕರಿಗೆ ಹಾಗೂ ತಂತ್ರಜ್ಞಾನ ವಲಯಕ್ಕೆ ಕೊಡುಗೆಗಳನ್ನು ಘೋಷಿಸಿದ್ದಾರೆ.

ಕೇಂದ್ರ ಬಜೆಟ್ ಮೊಬೈಲ್ ಅಪ್ಲಿಕೇಶನ್
ಕೇಂದ್ರ ಬಜೆಟ್ 2021-22 ಇದೇ ಮೊದಲ ಬಾರಿಗೆ ಕಾಗದರಹಿತವಾಗಿ ಮಂಡನೆಯಾಗಿದೆ. ಬಜೆಟ್ ಸಂಬಂಧಿತ ಮಾಹಿತಿ ಮತ್ತು ದಾಖಲೆಗಳನ್ನು ತಿಳಿದುಕೊಳ್ಳಲು ಕೇಂದ್ರ ಬಜೆಟ್ ಮೊಬೈಲ್ ಅಪ್ಲಿಕೇಶನ್ ಅನ್ನು ಸರ್ಕಾರ ರೂಪಿಸಿದೆ. ಇನ್ನು ಆಂಡ್ರಾಯ್ಡ್ ಮತ್ತು ಐಒಎಸ್ ಸ್ಮಾರ್ಟ್ಫೋನ್ಗಳನ್ನು ಈ ಅಪ್ಲಿಕೇಶನ್ ಬೆಂಬಲಿಸಲಿದೆ. ಸಂಸತ್ತಿನಲ್ಲಿ ಬಜೆಟ್ ಮಂಡನೆನ ಬಜೆಟ್ನ ಎಲ್ಲಾ ದಾಖಲೆಗಳು ಮುಕ್ತ ರೀತಿಯಲ್ಲಿ ಅಪ್ಲಿಕೇಶನ್ನಲ್ಲಿ ಲಭ್ಯವಿರುತ್ತವೆ.

ಡಿಜಿಟಲ್ ಬಜೆಟ್
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದಲ್ಲಿ ಇದೇ ಮೊದಲ ಬಾರಿಗೆ ಕಾಗದರಹಿತ ಬಜೆಟ್ ಮಂಡನೆ ಮಾಡಿದ್ದಾರೆ. ಇದು ಅವರ ಮೂರನೇ ಬಜೆಟ್ ಆಗಿದೆ.

ಡಿಜಿಟಲ್ ಜನಗಣತಿ
ದೇಶದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಸಲಾಗುವುದು ಎಂದು ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಡಿಜಿಟಲ್ ಜನಗಣತಿಗಾಗಿ 3,768ಕೋಟಿ ನೀಡಲಾಗುವುದು ಅವರು ತಿಳಿಸಿದ್ದಾರೆ.

ಜಿಎಸ್ಟಿಯಲ್ಲಿ ಅಪ್ಡೇಟ್
ಜಿಎಸ್ಟಿ ವ್ಯವಸ್ಥೆಯು ಶುರುವಾಗಿ ಇದೀಗ ನಾಲ್ಕು ವರ್ಷ ಕಳೆದಿದೆ. ಕೇಂದ್ರ ಸರ್ಕಾರ ಜಿಎಸ್ಟಿಯನ್ನು ಇನ್ನಷ್ಟು ಸರಳೀಕರಿಸಲಿದೆ ಎಂದು ಬಜೆಟ್ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಕಾರ್ಮಿಕರಿಗೆ ಪೋರ್ಟಲ್
ಈ ಬಾರಿಯ ಬಜೆಟ್ನಲ್ಲಿ ಅಸಂಘಟಿತ ಕಾರ್ಮಿಕರ ವಲಯಕ್ಕೆ ಒಲವು ತೋರಿಸಿದ್ದು, ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಮುಂದಾಗಲಿದೆ. ಈ ನಿಟ್ಟಿನಲ್ಲಿ ಕಾರ್ಮಿಕರ ಮಾಹಿತಿ ಸಂಗ್ರಹಿಸಲು ಪೋರ್ಟಲ್ ಪ್ರಾರಂಭಿಸಲಾಗುವುದು ಎಂದಿದ್ದಾರೆ.

ಸ್ಟಾರ್ಟ್ಅಪ್ಗಳಿಗೆ ಗಿಫ್ಟ್
ಕೇಂದ್ರ ಬಜೆಟ್ 2021-22ರಲ್ಲಿ ಸ್ಟಾರ್ಟ್ಅಪ್ಗಳಿಗೆ ಭರ್ಜರಿ ಗಿಫ್ಟ್ ನೀಡಲಾಗಿದೆ. ಸ್ಟಾರ್ಟ್ಅಪ್ಗಳಿಗೆ ಬಂಡವಾಳ ತೆರಿಗೆಯಲ್ಲಿ ವಿನಾಯಿತಿ ಘೋಷಿಸಲಾಗಿದೆ.

ಇತರೆ ಅಂಶಗಳು
* ದೇಶದಲ್ಲಿ ಶೀಘ್ರವೇ ಒಂದೇ ಪಡಿತರ ಕಾರ್ಡ್ ಯೋಜನೆ ಜಾರಿ.
* ಆಮದು ಮಾಡಿಕೊಳ್ಳುವ ಮೊಬೈಲ್ಗಳ ದರದಲ್ಲಿ ಏರಿಕೆ.
This News Article is a Copy of GIZBOT
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
13-06-26 05:28 pm
HK News Staffer
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm