ಬ್ರೇಕಿಂಗ್ ನ್ಯೂಸ್
29-03-21 11:37 am Source: Vijaya Karnataka ಡಿಜಿಟಲ್ ಟೆಕ್
ಇದರಿಂದ ಬಳಕೆದಾರರು ತಾವು ಯಾವುದನ್ನು ಹೇಳಬೇಕು, ಏನನ್ನಾದರು ವ್ಯಕ್ತಪಡಿಸಬೇಕು ಎಂದಿದ್ದರೆ ಎಲ್ಲವನ್ನೂ ಸ್ಟಿಕ್ಕರ್ ಮೂಲಕ ಹೇಳಬಹುದು.
ಅಂದಾಜು 200 ಕೋಟಿ ಬಳಕೆದಾರರನ್ನು ಹೊಂದಿರುವ ವಿಶ್ವದ ಜನಪ್ರಿಯ ಮೆಸೆಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ ಬಳಕೆದಾರರಿಗೆ ಹೊಸ ಫೀಚರ್ ಒಂದನ್ನು ಪರಿಚಯಿಸಿದೆ. ತನ್ನ ಹೊಸ ಅಪ್ಡೇಟ್ನಲ್ಲಿ ವಾಟ್ಸ್ಆ್ಯಪ್ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗಾಗಿ ‘ಸ್ಟಿಕ್ಕರ್ ಸರ್ಚ್' ಫೀಚರ್ಸ್ ಅನ್ನು ನೀಡಿದೆ. ಅಂದರೆ ಬಳಕೆದಾರರು ಈಗ ಅಪ್ಲಿಕೇಶನ್ನಲ್ಲಿ ಕಸ್ಟಮೈಸ್ ಮಾಡಿದ ಸ್ಟಿಕ್ಕರ್ಗಳನ್ನು ಹುಡುಕಲು ಸಾಧ್ಯವಾಗುತ್ತದೆ.

ಇದರಿಂದ ಬಳಕೆದಾರರು ತಾವು ಯಾವುದನ್ನು ಹೇಳಬೇಕು, ಏನನ್ನಾದರು ವ್ಯಕ್ತಪಡಿಸಬೇಕು ಎಂದಿದ್ದರೆ ಎಲ್ಲವನ್ನೂ ಸ್ಟಿಕ್ಕರ್ ಮೂಲಕ ಹೇಳಬಹುದು. ವಾಟ್ಸ್ಆ್ಯಪ್ ಈ ಹಿಂದೆ ಬಳಕೆದಾರರಿಗೆ ತನ್ನ ಪ್ಲಾಟ್ಫಾರ್ಮ್ನಲ್ಲಿ ಎಮೋಜಿಗಳು ಮತ್ತು ಜಿಐಎಫ್ಗಳನ್ನು ಹುಡುಕಲು ಮಾತ್ರ ಅವಕಾಶ ಮಾಡಿಕೊಟ್ಟಿತು. ಆದರೆ ಸ್ಟಿಕ್ಕರ್ ಸರ್ಚ್ ಫೀಚರ್ಸ್ ಮೂಲಕ ಕಸ್ಟಮ್ ಸ್ಟಿಕ್ಕರ್ಗಳ ಸಹಾಯದಿಂದ ಬಳಕೆದಾರರು ತಾವು ಹೇಳಲು ಬಯಸುವದನ್ನು ನಿಖರವಾಗಿ ಕಳುಹಿಸುವುದು ಸುಲಭವಾಗುತ್ತದೆ.
ಈ ತಿಂಗಳ ಆರಂಭದಲ್ಲಿ ವಾಟ್ಸ್ಆ್ಯಪ್ ತನ್ನ ಬಳಕೆದಾರರಿಗೆ ಹೊಸ ಅಪ್ಡೇಟ್ ಅನ್ನು ಪರಿಚಯಿಸಿತ್ತು. ಈ ಅಪ್ಡೇಟ್ ಮೂಲಕ ಬಳಕೆದಾರರು ಥರ್ಡ್ ಪಾರ್ಟಿ ಅಪ್ಲಿಕೇಶನ್ಗಳಿಂದ ಅನಿಮೇಟೆಡ್ ಸ್ಟಿಕ್ಕರ್ ಪ್ಯಾಕ್ಗಳನ್ನು ಆಮದು ಮಾಡಿಕೊಳ್ಳಬಹುದಾಗಿದೆ. ಈ ಮೂಲಕ ಎಲ್ಲಾ ಐಒಎಸ್ ಮತ್ತು ಆಂಡ್ರಾಯ್ಡ್ ಬಳಕೆದಾರರಿಗಾಗಿ ಆನಿಮೇಟೆಡ್ ಸ್ಟಿಕ್ಕರ್ ಪ್ಯಾಕ್ಗಳನ್ನು ವರ್ಲ್ಡ್ ವೈಡ್ ಆಮದು ಮಾಡಿಕೊಳ್ಳುವ ಅವಕಾಶವನ್ನು ನೀಡಿದೆ.

ಇನ್ನೂ ಇದಕ್ಕಾಗಿ ಬಳಕೆದಾರರು ತಮ್ಮ ಕ್ಯಾಮೆರಾ ರೋಲ್ನಿಂದ ವೀಡಿಯೊ ಅಥವಾ ಜಿಐಎಫ್ ಅನ್ನು ಆರಿಸುವ ಮೂಲಕ ಸ್ಟಿಕ್ಕರ್ ಪ್ಯಾಕ್ ರಚಿಸಲು ಅಪ್ಲಿಕೇಶನ್ ಡೌನ್ಲೋಡ್ ಮಾಡಬೇಕು. ನಂತರ, ಅಪ್ಲಿಕೇಶನ್ ಅದನ್ನು ಸ್ವಯಂಚಾಲಿತವಾಗಿ .webp ಫೈಲ್ಗೆ ಪರಿವರ್ತಿಸುತ್ತದೆ, ಅದನ್ನು ಅಪ್ಲಿಕೇಶನ್ಗೆ ಆಮದು ಮಾಡಿಕೊಳ್ಳಬಹುದು. ಈ ರೀತಿಯಾಗಿ ಬಳಕೆದಾರರು ತಮ್ಮ ಸ್ನೇಹಿತರೊಂದಿಗೆ ಕಸ್ಟಮ್ ಸ್ಟಿಕ್ಕರ್ಗಳನ್ನು ಹಂಚುವ ಅವಕಾಶ ನೀಡಿದೆ.
This News Article Is A Copy Of Vijaya Karnataka
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm