ಬ್ರೇಕಿಂಗ್ ನ್ಯೂಸ್
            
                        20-04-21 08:05 pm Source: MYKHEL ಡಿಜಿಟಲ್ ಟೆಕ್
            ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಪ್ರಗ್ಯಾನ್ ಓಜಾ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅತ್ಯುತ್ತಮ ಯೋಜನೆಯನ್ನು ಹಾಕಿಕೊಂಡಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಡಿಸಿದ್ದಾರೆ. ಆದರೆ ಚೆಪಾಕ್ ಅಂಗಳದಲ್ಲಿ ಈ ಪಂದ್ಯ ನಡೆಯುತ್ತಿರುವುದು ಡೆಲ್ಲಿಗೆ ದೊಡ್ಡ ಸವಾಲಾಗಲಿದೆ ಎಂದು ಹೇಳಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡು ತಂಡಗಳು ಕೂಡ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿವೆ. ಆದರೆ ಡೆಲ್ಲಿ ತಂಡ ಚೆಪಾಕ್ ಅಂಗಳದಲ್ಲಿ ಈ ಬಾರಿ ಪ್ರಥಮ ಬಾರಿಗೆ ಆಡುತ್ತಿದೆ. ಆದರೆ ಮುಂಬೈ ಕಳೆದ ಮೂರು ಪಂದ್ಯಗಳನ್ನು ಕೂಡ ಇದೇ ಅಂಗಳದಲ್ಲಿ ಆಡಿರುವುದು ಡೆಲ್ಲಿ ವಿರುದ್ಧ ಮೇಲುಗೈ ಸಾಧಿಸಲು ಕಾರಣವಾಗಬಹುದು.
"ನನ್ನ ಅಭಿಪ್ರಾಯದ ಪ್ರಕಾರ ಮುಂಬೈ ತಂಡದ ವಿರುದ್ಧ ಕಳೆದ ಕೆಲ ಮುಖಾಮುಖಿಯಲ್ಲಿ ಸೋಲು ಕಂಡಿರುವುದರಿಂದ ಯಾವ ರೀತಿ ಆಡಬೇಕೆಂದು ಯೋಜನೆ ಹಾಕಿಕೊಂಡಿರುತ್ತೀರಿ. ತಂಡದಲ್ಲಿರುವ ರಿಕಿ ಪಾಂಟಿಂಗ್ ಮತ್ತು ಹಿರಿಯ ಸದಸ್ಯರು ಅದಕ್ಕೆ ಪೂರಕವಾಗಿ ತಂಡವನ್ನು ಸಿದ್ಧಗೊಳಿಸಿರುತ್ತಾರೆ" ಎಂದು ಓಜಾ ಹೇಳಿದ್ದಾರೆ.
"ಆದರೆ ಚೆಪಾಕ್ ಅಂಗಳದಲ್ಲಿ ಡೆಲ್ಲಿ ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಆಡುತ್ತಿರುವುದು ಅವರಿಗೆ ಸವಾಲಾಗಲಿದೆ. ಮುಂಬೈಗೆ ಹೋಲಿಸಿದರೆ ಇದು ಸಾಕಷ್ಟು ಭಿನ್ನವಾದ ಪಿಚ್ ಆಗಿದೆ" ಎಂದು ಓಜಾ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಮೂರು ಪಂದ್ಯಗಳನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಿತ್ತು.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಮಾರ್ಕಸ್ ಸ್ಟೋಯ್ನಿಸ್, ಶಿಮ್ರಾನ್ ಹೆಟ್ಮೇಯರ್, ಲಲಿತ್ ಯಾದವ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅಮಿತ್ ಮಿಶ್ರಾ, ಅವೇಶ್ ಖಾನ್
This News Article Is A Copy Of MYKHEL
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm