ಬ್ರೇಕಿಂಗ್ ನ್ಯೂಸ್
            
                        04-05-21 04:58 pm Source: GIZBOT Mutthuraju H M ಡಿಜಿಟಲ್ ಟೆಕ್
            ಪ್ರಸ್ತುತ ದಿನಗಳಲ್ಲಿ ಭಾರತದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಇದರ ನಡುವೆ COVID-19 ವ್ಯಾಕ್ಸಿನೇಷನ್ ಅಭಿಯಾನ ಕೂಡ ನಡೆಯುತ್ತಿದೆ. ಈಗಾಗಲೇ 45 ವರ್ಷ ಮೇಲ್ಪಟ್ಟವರಿಗೆ ಕೋರೊನಾ ಲಸಿಕೆ ನೀಡಲಾಗಿದೆ. ಇದೀಗ ಇದೇ ಮೇ 1 ರಿಂದ 18 ರಿಂದ 44 ವರ್ಷದೊಳಗಿನ ಎಲ್ಲರಿಗೂ COVID-19 ವ್ಯಾಕ್ಸಿನೇಷನ್ ನೀಡುವ ಕಾರ್ಯಕ್ರಮ ಪ್ರಾರಂಭವಾಗಿದೆ. ಇನ್ನು COVID-19 ವ್ಯಾಕ್ಸಿನೇಷನ್ ಪಡೆದುಕೊಳ್ಳಲು ನಿಮ್ಮ ಹತ್ತಿರದ ಕೋವಿಡ್ ಲಸಿಕೆ ಕೇಂದ್ರವನ್ನು ಸರ್ಚ್ ಮಾಡಲು ನಿಮಗೆ ಗೂಗಲ್, ಅಮೆಜಾನ್ ನಂತಹ ಟೆಕ್ ದೈತ್ಯರು ಹಲವು ಹೊಸ ಉಪಕ್ರಮಗಳನ್ನು ಪರಿಚಯಿಸಿವೆ. ಇದೀಗ ಇದೇ ಹಾದಿಯಲ್ಲಿ ವಾಟ್ಸಾಪ್ ಕೂಡ ಹೆಜ್ಜೆಯನ್ನು ಇಟ್ಟಿದೆ.
ಹೌದು, ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಬಳಕೆದದಾರರಿಗೆ ಹತ್ತಿರದಲ್ಲಿರುವ ಕೊರೊನಾ ಲಸಿಕೆ ಕೇಂದ್ರವನ್ನು ಸರ್ಚ್ ಮಾಡಲು ಹೊಸ ಅವಕಾಶವನ್ನು ಪರಿಚಯಿಸಿದೆ. ಈ ಮೂಲಕ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಕೊರೊನಾ ಲಸಿಕೆ ಕೇಂದ್ರ ಎಲ್ಲಿದೆ ಎಂದು ಹುಡುಕಾಡುವ ಅವಶ್ಯಕತೆ ಇಲ್ಲ. ಇಲ್ಲವೇ ಬೇರೆ ಸೈಟ್ಗಳಿಗೆ ಬೇಟಿ ಕೊಟ್ಟು ತಡುಕಾಡುವ ಬದಲು ನಿಮ್ಮ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ನಲ್ಲಿಯೇ ತಿಳಿದುಕೊಳ್ಳಬಹುದಾಗಿದೆ.

ವಾಟ್ಸಾಪ್ ಬಳಕೆದಾರರಿಗೆ ಹತ್ತಿರದ ಕೊರೊನಾ ಲಸಿಕೆ ಕೇಂದ್ರವನ್ನು ಕಂಡುಹಿಡಿಯಲು ಉತ್ತಮ ಆಯ್ಕೆಯನ್ನು ಪರಿಚಯಿಸಿದೆ. ಚಾಟ್ಬಾಟ್ಗಳ ರೂಪದಲ್ಲಿ ಸಹಾಯವಾಣಿಗಳನ್ನು ನಿರ್ವಹಿಸಲು ಕಂಪನಿಯು ಆರೋಗ್ಯ ಪಾಲುದಾರರೊಂದಿಗೆ ಕೆಲಸ ಮಾಡುತ್ತಿದೆ. MyGov ಕರೋನಾ ಹೆಲ್ಪ್ಡೆಸ್ಕ್ ಚಾಟ್ಬಾಟ್ಗೆ ಹತ್ತಿರದ ವ್ಯಾಕ್ಸಿನೇಷನ್ ಕೇಂದ್ರವನ್ನು ಕಂಡುಹಿಡಿಯುವ ಆಯ್ಕೆಯನ್ನು ವಾಟ್ಸಾಪ್ ಸೇರಿಸಿದೆ. ಚಾಟ್ಬಾಟ್ ಈಗ ಹತ್ತಿರದ COVID-19 ವ್ಯಾಕ್ಸಿನೇಷನ್ ಕೇಂದ್ರವನ್ನು ತೋರಿಸುವ ಸಾಮರ್ಥ್ಯ ಹೊಂದಿದೆ.

ವಾಟ್ಸಾಪ್ ಮೂಲಕ ಹತ್ತಿರದ COVID-19 ಲಸಿಕೆ ಕೇಂದ್ರವನ್ನು ಹುಡುಕುವುದು ಹೇಗೆ?
ಒಂದು ವೇಳೆ ನೀವು myGov ಸಂಪರ್ಕ ಸಂಖ್ಯೆಯನ್ನು ಉಳಿಸಲು ನೀವು ಬಯಸದಿದ್ದರೆ, ನೀವು ಕೇವಲ wa.me/919013151515 ಗೆ ಹೋಗಬಹುದು, ಅದು ಚಾಟ್ಬಾಟ್ಗೆ ನಿರ್ದೇಶಿಸುತ್ತದೆ. ಬಳಕೆದಾರರು ಚಾಟ್ಬಾಟ್ಗೆ ಮಾತ್ರ ನಿಜವಾದ ಪ್ರಶ್ನೆಗಳನ್ನು ಕೇಳಬಹುದು ಎಂಬುದನ್ನು ಗಮನಿಸಬೇಕು.
This News Article Is A Copy Of GIZBOT
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm