ಬ್ರೇಕಿಂಗ್ ನ್ಯೂಸ್
04-05-21 04:58 pm Source: GIZBOT Mutthuraju H M ಡಿಜಿಟಲ್ ಟೆಕ್
ಪ್ರಸ್ತುತ ದಿನಗಳಲ್ಲಿ ಭಾರತದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಇದರ ನಡುವೆ COVID-19 ವ್ಯಾಕ್ಸಿನೇಷನ್ ಅಭಿಯಾನ ಕೂಡ ನಡೆಯುತ್ತಿದೆ. ಈಗಾಗಲೇ 45 ವರ್ಷ ಮೇಲ್ಪಟ್ಟವರಿಗೆ ಕೋರೊನಾ ಲಸಿಕೆ ನೀಡಲಾಗಿದೆ. ಇದೀಗ ಇದೇ ಮೇ 1 ರಿಂದ 18 ರಿಂದ 44 ವರ್ಷದೊಳಗಿನ ಎಲ್ಲರಿಗೂ COVID-19 ವ್ಯಾಕ್ಸಿನೇಷನ್ ನೀಡುವ ಕಾರ್ಯಕ್ರಮ ಪ್ರಾರಂಭವಾಗಿದೆ. ಇನ್ನು COVID-19 ವ್ಯಾಕ್ಸಿನೇಷನ್ ಪಡೆದುಕೊಳ್ಳಲು ನಿಮ್ಮ ಹತ್ತಿರದ ಕೋವಿಡ್ ಲಸಿಕೆ ಕೇಂದ್ರವನ್ನು ಸರ್ಚ್ ಮಾಡಲು ನಿಮಗೆ ಗೂಗಲ್, ಅಮೆಜಾನ್ ನಂತಹ ಟೆಕ್ ದೈತ್ಯರು ಹಲವು ಹೊಸ ಉಪಕ್ರಮಗಳನ್ನು ಪರಿಚಯಿಸಿವೆ. ಇದೀಗ ಇದೇ ಹಾದಿಯಲ್ಲಿ ವಾಟ್ಸಾಪ್ ಕೂಡ ಹೆಜ್ಜೆಯನ್ನು ಇಟ್ಟಿದೆ.
ಹೌದು, ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಬಳಕೆದದಾರರಿಗೆ ಹತ್ತಿರದಲ್ಲಿರುವ ಕೊರೊನಾ ಲಸಿಕೆ ಕೇಂದ್ರವನ್ನು ಸರ್ಚ್ ಮಾಡಲು ಹೊಸ ಅವಕಾಶವನ್ನು ಪರಿಚಯಿಸಿದೆ. ಈ ಮೂಲಕ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಕೊರೊನಾ ಲಸಿಕೆ ಕೇಂದ್ರ ಎಲ್ಲಿದೆ ಎಂದು ಹುಡುಕಾಡುವ ಅವಶ್ಯಕತೆ ಇಲ್ಲ. ಇಲ್ಲವೇ ಬೇರೆ ಸೈಟ್ಗಳಿಗೆ ಬೇಟಿ ಕೊಟ್ಟು ತಡುಕಾಡುವ ಬದಲು ನಿಮ್ಮ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ನಲ್ಲಿಯೇ ತಿಳಿದುಕೊಳ್ಳಬಹುದಾಗಿದೆ.

ವಾಟ್ಸಾಪ್ ಬಳಕೆದಾರರಿಗೆ ಹತ್ತಿರದ ಕೊರೊನಾ ಲಸಿಕೆ ಕೇಂದ್ರವನ್ನು ಕಂಡುಹಿಡಿಯಲು ಉತ್ತಮ ಆಯ್ಕೆಯನ್ನು ಪರಿಚಯಿಸಿದೆ. ಚಾಟ್ಬಾಟ್ಗಳ ರೂಪದಲ್ಲಿ ಸಹಾಯವಾಣಿಗಳನ್ನು ನಿರ್ವಹಿಸಲು ಕಂಪನಿಯು ಆರೋಗ್ಯ ಪಾಲುದಾರರೊಂದಿಗೆ ಕೆಲಸ ಮಾಡುತ್ತಿದೆ. MyGov ಕರೋನಾ ಹೆಲ್ಪ್ಡೆಸ್ಕ್ ಚಾಟ್ಬಾಟ್ಗೆ ಹತ್ತಿರದ ವ್ಯಾಕ್ಸಿನೇಷನ್ ಕೇಂದ್ರವನ್ನು ಕಂಡುಹಿಡಿಯುವ ಆಯ್ಕೆಯನ್ನು ವಾಟ್ಸಾಪ್ ಸೇರಿಸಿದೆ. ಚಾಟ್ಬಾಟ್ ಈಗ ಹತ್ತಿರದ COVID-19 ವ್ಯಾಕ್ಸಿನೇಷನ್ ಕೇಂದ್ರವನ್ನು ತೋರಿಸುವ ಸಾಮರ್ಥ್ಯ ಹೊಂದಿದೆ.

ವಾಟ್ಸಾಪ್ ಮೂಲಕ ಹತ್ತಿರದ COVID-19 ಲಸಿಕೆ ಕೇಂದ್ರವನ್ನು ಹುಡುಕುವುದು ಹೇಗೆ?
ಒಂದು ವೇಳೆ ನೀವು myGov ಸಂಪರ್ಕ ಸಂಖ್ಯೆಯನ್ನು ಉಳಿಸಲು ನೀವು ಬಯಸದಿದ್ದರೆ, ನೀವು ಕೇವಲ wa.me/919013151515 ಗೆ ಹೋಗಬಹುದು, ಅದು ಚಾಟ್ಬಾಟ್ಗೆ ನಿರ್ದೇಶಿಸುತ್ತದೆ. ಬಳಕೆದಾರರು ಚಾಟ್ಬಾಟ್ಗೆ ಮಾತ್ರ ನಿಜವಾದ ಪ್ರಶ್ನೆಗಳನ್ನು ಕೇಳಬಹುದು ಎಂಬುದನ್ನು ಗಮನಿಸಬೇಕು.
This News Article Is A Copy Of GIZBOT
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 01:23 pm
HK News Desk
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm