ಬ್ರೇಕಿಂಗ್ ನ್ಯೂಸ್
11-05-21 11:31 am Gizbot Bureau ಡಿಜಿಟಲ್ ಟೆಕ್
ದೇಶದಲ್ಲಿ ಕೊರೊನಾ ವೈರಸ್ನ ಎರಡನೇ ಅಲೆಯ ಅಬ್ಬರ ಮುಂದುವರೆದಿದ್ದು, ದಿನದಿಂದ ದಿನಕ್ಕೆ ದಾಖಲೆಯ ಪಾಸಿಟಿವ್ ಕೇಸ್ಗಳು ಹಾಗೂ ಸಾವುಗಳು ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿವೆ. ಭಾರೀ ವೇಗದಲ್ಲಿ ಸೋಂಕು ಹಬ್ಬುತ್ತಿರುವುದರಿಂದ ಕೇಂದ್ರ ಸರ್ಕಾರ ಲಸಿಕಾ ಅಭಿಯಾನವನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಿದೆ. ಮೂರನೇ ಹಂತದಲ್ಲಿ 18 ವರ್ಷಕ್ಕಿಂತ ಮೇಲಿನವರಿಗೆ ಲಸಿಕೆ ನೀಡಲು ಕೇಂದ್ರ ಅನುಮತಿ ನೀಡಿದ್ದು, ಜನ ಲಸಿಕೆ ತೆಗೆದುಕೊಳ್ಳಲು ಮುಂದೆ ಬರುತ್ತಿದ್ದಾರೆ.
ಕೋವಿಡ್ - 19 ಲಸಿಕೆಯ ಮೊದಲ ಡೋಸ್ ಅಥವಾ ಎರಡು ಡೋಸ್ಗಳನ್ನು ನೀವು ತೆಗೆದುಕೊಂಡಿದ್ದರೆ ಕೊರೊನಾ ವೈರಸ್ ಲಸಿಕೆ ಪ್ರಮಾಣಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಲಸಿಕೆ ಪಡೆದ ನಂತರ ಲಸಿಕಾ ಕೇಂದ್ರ ನಿಮಗೆ ಕೋವಿಡ್-19 ಲಸಿಕೆ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಈ ಪ್ರಮಾಣ ಪತ್ರವು ಕ್ಯೂಆರ್ ಕೋಡ್ ಹೊಂದಿದ್ದು, ಅದರ ಇ-ಸರ್ಟಿಫಿಕೇಟ್ ಪಡೆಯಲು ಸ್ಕ್ಯಾನ್ ಮಾಡಬೇಕಾಗುತ್ತದೆ. ಇದಲ್ಲದೆ, ನೀವು ಕೋವಿನ್ ಪೋರ್ಟಲ್ ಅಥವಾ ಆರೋಗ್ಯ ಸೇತು ಆಪ್ ಮೂಲಕವೂ ಕೋವಿಡ್-19 ಲಸಿಕೆ ಪ್ರಮಾಣಪತ್ರವನ್ನು ಡೌನ್ಲೋಡ್ ಮಾಡಬಹುದು.
ಕೋವಿಡ್-19 ಲಸಿಕೆ ಪ್ರಮಾಣ ಪತ್ರವನ್ನು ಯಾಕೆ ಡೌನ್ಲೋಡ್ ಮಾಡಬೇಕೆಂದರೆ, ನೀವು ಲಸಿಕೆ ತೆಗೆದುಕೊಂಡಿದ್ಧೀರಿ ಎಂಬುದಕ್ಕೆ ಈ ಪ್ರಮಾಣ ಪತ್ರ ಪುರಾವೆಯಾಗಿರುತ್ತದೆ. ಅಲ್ಲದೆ, ನೀವು ಕೊರೊನಾ ಸೋಂಕಿಗೆ ತುತ್ತಾಗುವ ಸಾಧ್ಯತೆ ತುಂಬಾ ಕಡಿಮೆ. ಮುಂದಿನ ದಿನಗಳಲ್ಲಿ ನೀವು ಬೇರೆ ರಾಜ್ಯ ಅಥವಾ ದೇಶಕ್ಕೆ ಪ್ರಯಾಣಿಸುವಾಗ ಕೋವಿಡ್-19 ಲಸಿಕೆ ಪ್ರಮಾಣ ಪತ್ರ ಅಗತ್ಯವಾಗಿ ಬೇಕಾಗುವ ಸಾಧ್ಯತೆ ಹೆಚ್ಚಿದೆ. ಹಾಗಾದ್ರೆ ಕೋವಿಡ್-19 ಲಸಿಕೆ ಪ್ರಮಾಣ ಪತ್ರ ಡೌನ್ಲೋಡ್ ಮಾಡುವುದು ಹೇಗೆ ಎಂಬುದನ್ನು ಕೆಳಗಿನ ಹಂತಗಳ ಮೂಲಕ ತಿಳಿದುಕೊಳ್ಳಿ. ಕೋವಿನ್ ಪೋರ್ಟಲ್ ಮೂಲಕ ಕೋವಿಡ್-19 ಲಸಿಕೆ ಪ್ರಮಾಣ ಪತ್ರವನ್ನು ಡೌನ್ಲೋಡ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ.

ಇಷ್ಟೇ.. ಈಗ ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಕೋವಿಡ್-19 ಲಸಿಕೆ ಪ್ರಮಾಣ ಪತ್ರ ಕಾಣಿಸುತ್ತದೆ.
ಇನ್ನು, ಆರೋಗ್ಯ ಸೇತು ಆಪ್ ಮೂಲಕ್ ಕೋವಿಡ್-19 ಲಸಿಕೆ ಪ್ರಮಾಣ ಪತ್ರ ಡೌನ್ಲೋಡ್ ಮಾಡುವುದು ಹೇಗೆ..?
ಆರೋಗ್ಯ ಸೇತು ಆಪ್ ಮೂಲಕ ಲಸಿಕೆ ಸರ್ಟಿಫಿಕೇಟ್ ಡೌನ್ಲೋಡ್ ಮಾಡಲು, ಕೆಳಗಿನ ಹಂತಗಳನ್ನು ಅನುಸರಿಸಿ.
(Kannada Copy of Gizbot Kannada)
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm