ಬ್ರೇಕಿಂಗ್ ನ್ಯೂಸ್
31-05-21 02:54 pm GIZBOT Mutthuraju H M ಡಿಜಿಟಲ್ ಟೆಕ್
ನೌಕರರ ಭವಿಷ್ಯ ನಿಧಿ ಸಂಸ್ಥೆ ಉದ್ಯೋಗಿಗಳ ಪಾಲಿಗೆ ಕಷ್ಟ ಕಾಲದಲ್ಲಿ ಆರ್ಥಿಕ ನೆರವನ್ನು ನೀಡಲಿದೆ. ಸದ್ಯ ಭವಿಷ್ಯ ನಿಧಿಗೆ ಸಂಬಂಧಿಸಿದಂತೆ ಇಪಿಎಫ್ಒ ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಇನ್ನು ಈ ಹೊಸ ನಿಯಮವು ಪಿಎಫ್ ಖಾತೆಯಲ್ಲಿ ಅಂದರೆ ಜೂನ್ 1, 2021 ರಿಂದ ಅನ್ವಯವಾಗಲಿದೆ. ಈ ಹೊಸ ನಿಯಮದ ಅನ್ವಯ ನೀವು ನಿಮ್ಮ ಖಾತೆಯನ್ನು ಆಧಾರ್ ಅಥವಾ ಯುಎಎನ್ನೊಂದಿಗೆ ಲಿಂಕ್ ಮಾಡಬೇಕೆಂದು ಹೇಳಿದೆ.
ಹೌದು, ಭವಿಷ್ಯ ನಿಧಿ ಸಂಸ್ಥೆ ಹೊಸ ನಿರ್ಧಾರವನ್ನು ಕೈ ಗೊಂಡಿದೆ. ಫಿಎಫ್ ಖಾತೆ ಆಧಾರ್ ಅಥವಾ ಯುಎಎನ್ ಜೊತೆಗೆ ಲಿಂಕ್ ಆಗಿರಬೇಕೆಂದು ಹೇಳಿದೆ. ಒಂದು ವೇಳೆ ಲಿಂಕ್ ಮಾಡುವಲ್ಲಿ ವಿಫಲವಾದರೆ ನಿಮ್ಮ ಖಾತೆಗೆ ಜಮೆಯಾಗುವ ಉದ್ಯೋಗದಾತರ ಕೊಡುಗೆಯನ್ನು ನಿಲ್ಲಿಸಬಹುದು. ಆದ್ದರಿಂದ, ನಿಮ್ಮ ಪಿಎಫ್ ಖಾತೆಯನ್ನು ಸಮಯಕ್ಕೆ ಆಧಾರ್ನೊಂದಿಗೆ ಲಿಂಕ್ ಮಾಡುವುದು ಮುಖ್ಯ. ಹಾಗೆಯೇ ಯುಎಎನ್ ಸಹ ಆಧಾರ್ ಪರಿಶೀಲಿಸಬೇಕು. ಹಾಗಾದ್ರೆ ಇಪಿಎಫ್ಒ ನೀಡಿರುವ ಹೊಸ ಆದೇಶ ಏನು? ಅದನ್ನು ಅನುರಿಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇಪಿಎಫ್ಒ ಹೊಸ ಆದೇಶ ಏನು?
ಸಾಮಾಜಿಕ ಭದ್ರತಾ ಸಂಹಿತೆ 2020 ರ ಸೆಕ್ಷನ್ 142 ರ ಅಡಿಯಲ್ಲಿ ಇಪಿಎಫ್ಒ ಹೊಸ ನಿರ್ಧಾರವನ್ನು ತೆಗೆದುಕೊಂಡಿದೆ. ಜೂನ್ 1 ರ ನಂತರ, ಯಾವುದೇ ಖಾತೆಯನ್ನು ಆಧಾರ್ ಅಥವಾ ಯುಎಎನ್ನೊಂದಿಗೆ ಸಂಪರ್ಕ ಹೊಂದಿಲ್ಲದಿದ್ದರೆ ಆಧಾರ್ ಪರಿಶೀಲಿಸದಿದ್ದರೆ, ಅದರ ಇಸಿಆರ್-ಎಲೆಕ್ಟ್ರಾನಿಕ್ ಚಲನ್ ಕಮ್ ರಿಟರ್ನ್ ತುಂಬಬಾರದು ಎಂದು ಹೇಳಿದೆ. ಅಂತಹ ಪರಿಸ್ಥಿತಿಯಲ್ಲಿ, ಪಿಎಫ್ ಖಾತೆದಾರರಿಗೆ ಉದ್ಯೋಗದಾತರ ಕೊಡುಗೆಯನ್ನು ಸಹ ನಿಲ್ಲಿಸಬಹುದು.

ಎಲ್ಲಾ ಉದ್ಯೋಗದಾತರಿಗೆ ಇಪಿಎಫ್ಒ ಅಧಿಸೂಚನೆ ಹೊರಡಿಸಿದ್ದು, 2021 ರ ಜೂನ್ 1 ರಿಂದ ಸದಸ್ಯರ ಖಾತೆಯನ್ನು ಆಧಾರ್ನೊಂದಿಗೆ ಸಂಪರ್ಕಿಸದಿದ್ದರೆ, ಇಸಿಆರ್ ಸಲ್ಲಿಸಲು ಅನುಮತಿಸುವುದಿಲ್ಲ ಎಂದು ಸುತ್ತೊಲೆಯಲ್ಲಿ ಹೇಳಿದೆ. ಅಲ್ಲದೆ, ಪಿಎಫ್ ಖಾತೆದಾರರ ಖಾತೆಗಳು ಆಧಾರ್ನೊಂದಿಗೆ ಸಂಪರ್ಕ ಹೊಂದಿಲ್ಲದಿದ್ದರೆ, ಅವರು ಇಪಿಎಫ್ಒ ಸೇವೆಗಳನ್ನು ಬಳಸಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಪಿಎಫ್ ಅನ್ನು ಆಧಾರ್ನೊಂದಿಗೆ ಜೋಡಿಸುವ ಕ್ರಮಗಳು ಏನು?
(Kannada Copy of Gizbot Kannada)
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am