ಬ್ರೇಕಿಂಗ್ ನ್ಯೂಸ್
31-05-21 02:54 pm GIZBOT Mutthuraju H M ಡಿಜಿಟಲ್ ಟೆಕ್
ನೌಕರರ ಭವಿಷ್ಯ ನಿಧಿ ಸಂಸ್ಥೆ ಉದ್ಯೋಗಿಗಳ ಪಾಲಿಗೆ ಕಷ್ಟ ಕಾಲದಲ್ಲಿ ಆರ್ಥಿಕ ನೆರವನ್ನು ನೀಡಲಿದೆ. ಸದ್ಯ ಭವಿಷ್ಯ ನಿಧಿಗೆ ಸಂಬಂಧಿಸಿದಂತೆ ಇಪಿಎಫ್ಒ ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಇನ್ನು ಈ ಹೊಸ ನಿಯಮವು ಪಿಎಫ್ ಖಾತೆಯಲ್ಲಿ ಅಂದರೆ ಜೂನ್ 1, 2021 ರಿಂದ ಅನ್ವಯವಾಗಲಿದೆ. ಈ ಹೊಸ ನಿಯಮದ ಅನ್ವಯ ನೀವು ನಿಮ್ಮ ಖಾತೆಯನ್ನು ಆಧಾರ್ ಅಥವಾ ಯುಎಎನ್ನೊಂದಿಗೆ ಲಿಂಕ್ ಮಾಡಬೇಕೆಂದು ಹೇಳಿದೆ.
ಹೌದು, ಭವಿಷ್ಯ ನಿಧಿ ಸಂಸ್ಥೆ ಹೊಸ ನಿರ್ಧಾರವನ್ನು ಕೈ ಗೊಂಡಿದೆ. ಫಿಎಫ್ ಖಾತೆ ಆಧಾರ್ ಅಥವಾ ಯುಎಎನ್ ಜೊತೆಗೆ ಲಿಂಕ್ ಆಗಿರಬೇಕೆಂದು ಹೇಳಿದೆ. ಒಂದು ವೇಳೆ ಲಿಂಕ್ ಮಾಡುವಲ್ಲಿ ವಿಫಲವಾದರೆ ನಿಮ್ಮ ಖಾತೆಗೆ ಜಮೆಯಾಗುವ ಉದ್ಯೋಗದಾತರ ಕೊಡುಗೆಯನ್ನು ನಿಲ್ಲಿಸಬಹುದು. ಆದ್ದರಿಂದ, ನಿಮ್ಮ ಪಿಎಫ್ ಖಾತೆಯನ್ನು ಸಮಯಕ್ಕೆ ಆಧಾರ್ನೊಂದಿಗೆ ಲಿಂಕ್ ಮಾಡುವುದು ಮುಖ್ಯ. ಹಾಗೆಯೇ ಯುಎಎನ್ ಸಹ ಆಧಾರ್ ಪರಿಶೀಲಿಸಬೇಕು. ಹಾಗಾದ್ರೆ ಇಪಿಎಫ್ಒ ನೀಡಿರುವ ಹೊಸ ಆದೇಶ ಏನು? ಅದನ್ನು ಅನುರಿಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇಪಿಎಫ್ಒ ಹೊಸ ಆದೇಶ ಏನು?
ಸಾಮಾಜಿಕ ಭದ್ರತಾ ಸಂಹಿತೆ 2020 ರ ಸೆಕ್ಷನ್ 142 ರ ಅಡಿಯಲ್ಲಿ ಇಪಿಎಫ್ಒ ಹೊಸ ನಿರ್ಧಾರವನ್ನು ತೆಗೆದುಕೊಂಡಿದೆ. ಜೂನ್ 1 ರ ನಂತರ, ಯಾವುದೇ ಖಾತೆಯನ್ನು ಆಧಾರ್ ಅಥವಾ ಯುಎಎನ್ನೊಂದಿಗೆ ಸಂಪರ್ಕ ಹೊಂದಿಲ್ಲದಿದ್ದರೆ ಆಧಾರ್ ಪರಿಶೀಲಿಸದಿದ್ದರೆ, ಅದರ ಇಸಿಆರ್-ಎಲೆಕ್ಟ್ರಾನಿಕ್ ಚಲನ್ ಕಮ್ ರಿಟರ್ನ್ ತುಂಬಬಾರದು ಎಂದು ಹೇಳಿದೆ. ಅಂತಹ ಪರಿಸ್ಥಿತಿಯಲ್ಲಿ, ಪಿಎಫ್ ಖಾತೆದಾರರಿಗೆ ಉದ್ಯೋಗದಾತರ ಕೊಡುಗೆಯನ್ನು ಸಹ ನಿಲ್ಲಿಸಬಹುದು.

ಎಲ್ಲಾ ಉದ್ಯೋಗದಾತರಿಗೆ ಇಪಿಎಫ್ಒ ಅಧಿಸೂಚನೆ ಹೊರಡಿಸಿದ್ದು, 2021 ರ ಜೂನ್ 1 ರಿಂದ ಸದಸ್ಯರ ಖಾತೆಯನ್ನು ಆಧಾರ್ನೊಂದಿಗೆ ಸಂಪರ್ಕಿಸದಿದ್ದರೆ, ಇಸಿಆರ್ ಸಲ್ಲಿಸಲು ಅನುಮತಿಸುವುದಿಲ್ಲ ಎಂದು ಸುತ್ತೊಲೆಯಲ್ಲಿ ಹೇಳಿದೆ. ಅಲ್ಲದೆ, ಪಿಎಫ್ ಖಾತೆದಾರರ ಖಾತೆಗಳು ಆಧಾರ್ನೊಂದಿಗೆ ಸಂಪರ್ಕ ಹೊಂದಿಲ್ಲದಿದ್ದರೆ, ಅವರು ಇಪಿಎಫ್ಒ ಸೇವೆಗಳನ್ನು ಬಳಸಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಪಿಎಫ್ ಅನ್ನು ಆಧಾರ್ನೊಂದಿಗೆ ಜೋಡಿಸುವ ಕ್ರಮಗಳು ಏನು?
(Kannada Copy of Gizbot Kannada)
29-07-26 09:54 pm
HK News Staffer
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:45 pm
HK News Desk
ಕೋರ್ಟ್ ಆವರಣದಲ್ಲಿ ವಕೀಲರಿಂದಲೇ ವ್ಯಕ್ತಿಯ ಮೇಲೆ ಹಲ್...
29-07-26 09:43 pm
Mangalore crime: ಆರೈಕೆ ನೆಪದಲ್ಲಿ ಬಂದ್ಲು ರಾಕ್ಷಸ...
29-07-26 06:51 pm
ಒಮಾನ್ನಲ್ಲಿ ಕೆಲಸದ ವೇಳೆ ದುರಂತ; ವಾಹನದ ಅಡಿಗೆ ಸಿಲ...
29-07-26 05:27 pm
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ, ನೀಟ್ ಪ್...
29-07-26 01:53 pm