ಬ್ರೇಕಿಂಗ್ ನ್ಯೂಸ್
25-06-21 03:50 pm GIZBOT Mantesh ಡಿಜಿಟಲ್ ಟೆಕ್
ಕೋವಿಡ್ ಸಾಂಕ್ರಾಮಿಕ ವಿರುದ್ಧ ಹೋರಾಡಲು ಲಸಿಕೆ ಪ್ರಮುಖ ಅಸ್ತ್ರವಾಗಿದೆ. ದೇಶದಲ್ಲಿ ಲಸಿಕೆ ಅಭಿಯಾನ ಚಾಲ್ತಿ ಇದೆ. ಲಸಿಕೆ ಪಡೆಯಲು ಜನರು ಕೋವಿನ್ ವೆಬ್ಸೈಟ್ನಲ್ಲಿ ಹೆಸರು ನೋಂದಾಯಿಸಲು ಅವಕಾಶ ನೀಡಿದೆ. ಕೋವಿನ್-CoWIN ಆಪ್ ಈಗ ತನ್ನ ಬಳಕೆದಾರರಿಗೆ ತಮ್ಮ ಪಾಸ್ಪೋರ್ಟ್ ಸಂಖ್ಯೆಯನ್ನು ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರದಲ್ಲಿ ಸೇರಿಸಲು ನೀಡುತ್ತಿದೆ. ಕೋವಿನ್ ಲಸಿಕೆ ಪ್ರಮಾಣಪತ್ರಗಳನ್ನು ಪ್ರಯಾಣದ ಸಮಯದಲ್ಲಿ ಬಳಸಲಾಗುತ್ತಿದೆ ಮತ್ತು ಹಲವಾರು ಇತರ ಆವರಣಗಳ ಪ್ರವೇಶಕ್ಕೆ ಸಹಾಯ ಮಾಡುತ್ತದೆ.

ಈಗ ನೀವು ನಿಮ್ಮ ವ್ಯಾಕ್ಸಿನೇಷನ್ ಪ್ರಮಾಣಪತ್ರದಲ್ಲಿ ನಿಮ್ಮ ಪಾಸ್ಪೋರ್ಟ್ ಸಂಖ್ಯೆಯನ್ನು ನವೀಕರಿಸಬಹುದು. ಎಂದು ಆರೋಗ್ಯಾ ಸೇತು ಅಪ್ಲಿಕೇಶನ್ನ ಅಧಿಕೃತ ಹ್ಯಾಂಡಲ್ ಟ್ವೀಟ್ ಮಾಡಿದ್ದಾರೆ. ಈ ತಿಂಗಳ ಆರಂಭದಲ್ಲಿ, ಕೇಂದ್ರವು ಕೋವಿಡ್ -19 ಲಸಿಕೆಗಾಗಿ ಹೊಸ ಮಾರ್ಗಸೂಚಿಗಳನ್ನು ಘೋಷಿಸಿತ್ತು, ಶಿಕ್ಷಣ, ಉದ್ಯೋಗಗಳಿಗಾಗಿ ವಿದೇಶಕ್ಕೆ ಪ್ರಯಾಣಿಸುವವರು ಅಥವಾ ಟೋಕಿಯೊ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಭಾರತೀಯ ತುಕಡಿಯ ಭಾಗವಾಗಿ, ಅವರ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ತಮ್ಮ ಪಾಸ್ಪೋರ್ಟ್ಗೆ ಲಿಂಕ್ ಮಾಡಬೇಕಾಗುತ್ತದೆ ಎಂದು ತಿಳಿಸಿದೆ.

ಕೋವಿನ್ ವೆಬ್ಸೈಟ್ - cowin.gov.in ಮೂಲಕ ಬಳಕೆದಾರರು ತಮ್ಮ ಪಾಸ್ಪೋರ್ಟ್ ವಿವರಗಳನ್ನು ಸೇರಿಸಬಹುದು. ಕೋವಿನ್ ಮೂಲಕ ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ನೀವು ಪಾಸ್ಪೋರ್ಟ್ ವಿವರಗಳನ್ನು ಹೇಗೆ ಸೇರಿಸಬಹುದು. ಅದು ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಕೋವಿಡ್ -19 ಲಸಿಕೆ ಪ್ರಮಾಣಪತ್ರ: ಕೋವಿನ್ ಮೂಲಕ ಪಾಸ್ಪೋರ್ಟ್ ವಿವರಗಳನ್ನು ಹೇಗೆ ಸೇರಿಸುವುದು
ಹಂತ 1: CoWin - cowin.gov.in ನ ಅಧಿಕೃತ ಪೋರ್ಟಲ್ಗೆ ಭೇಟಿ ನೀಡಿ.
ಹಂತ 2: 'Raise an issue' ಆಯ್ಕೆಯನ್ನು ಟ್ಯಾಪ್ ಮಾಡಿ.
ಹಂತ 3: ಈಗ, "ಪಾಸ್ಪೋರ್ಟ್" ಆಯ್ಕೆಯನ್ನು ಟ್ಯಾಪ್ ಮಾಡಿ ಮತ್ತು ಡ್ರಾಪ್ ಡೌನ್ ಮೆನುವಿನಿಂದ ವ್ಯಕ್ತಿಯನ್ನು ಆಯ್ಕೆ ಮಾಡಿ.
ಹಂತ 4: ನಿಮ್ಮ ಪಾಸ್ಪೋರ್ಟ್ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿ.
ಹಂತ 5: ನೀವು ಸೆಕೆಂಡುಗಳಲ್ಲಿ ಹೊಸ ಪ್ರಮಾಣಪತ್ರವನ್ನು ಸ್ವೀಕರಿಸುತ್ತೀರಿ.
ಹಂತ 6: ಒಂದು ವೇಳೆ, ಲಸಿಕೆ ಪ್ರಮಾಣಪತ್ರ ಮತ್ತು ಪಾಸ್ಪೋರ್ಟ್ನಲ್ಲಿನ ಹೆಸರು ಹೊಂದಿಕೆಯಾಗದಿದ್ದರೆ, ನೀವು ಹೆಸರು ತಿದ್ದುಪಡಿಗಾಗಿ ಸಹ ವಿನಂತಿಸಬಹುದು

ಕೋವಿನ್ ಮೂಲಕ ಆನ್ಲೈನ್ನಲ್ಲಿ ವೈಯಕ್ತಿಕ ವಿವರಗಳನ್ನು ಹೇಗೆ ಸರಿಪಡಿಸಲು ಹೀಗೆ ಮಾಡಿ:
* CoWin-- cowin.gov.in ನ ಅಧಿಕೃತ ಪೋರ್ಟಲ್ಗೆ ಭೇಟಿ ನೀಡಿ.
* ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ಸೈನ್ ಇನ್ ಮಾಡಿ.
* ಈಗ, ಮೇಲ್ಭಾಗದಲ್ಲಿರುವ 'Raise an issue' ಆಯ್ಕೆಯನ್ನು ಟ್ಯಾಪ್ ಮಾಡಿ ಮತ್ತು ಸದಸ್ಯರ ಹೆಸರನ್ನು ಆರಿಸಿ.
* 'ತಿದ್ದುಪಡಿ ಪ್ರಮಾಣಪತ್ರ' ಆಯ್ಕೆಯನ್ನು ಟ್ಯಾಪ್ ಮಾಡಿ.
* ನೀವು ತಿದ್ದುಪಡಿ ಮಾಡಬೇಕಾದ ಆಯ್ಕೆಗಳನ್ನು ಆಯ್ಕೆಮಾಡಿ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm