ಬ್ರೇಕಿಂಗ್ ನ್ಯೂಸ್
12-07-21 04:42 pm GIZBOT Mantesh ಡಿಜಿಟಲ್ ಟೆಕ್
ಜನಪ್ರಿಯ ಶಿಯೋಮಿ ಕಂಪೆನಿ ಭಾರತದಲ್ಲಿ ತನ್ನ ಹೊಸ ರೆಡ್ಮಿ ನೋಟ್ 10T 5G ಸ್ಮಾರ್ಟ್ಫೋನ್ ಲಾಂಚ್ ಮಾಡಲು ಡೇಟ್ ಫಿಕ್ಸ್ ಮಾಡಿದೆ. ಇನ್ನು ಈ ಸ್ಮಾರ್ಟ್ಫೋನ್ ಭಾರತದಲ್ಲಿ ಜುಲೈ 20 ಕ್ಕೆ ಬಿಡುಗಡೆ ಆಗುವುದು ಪಕ್ಕಾ ಆಗಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಈ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಹೌದು, ಶಿಯೋಮಿ ರೆಡ್ಮಿ ನೋಟ್ 10T 5G ಸ್ಮಾರ್ಟ್ಫೋನ್ ಭಾರತದಲ್ಲಿ ಜುಲೈ 20 ಕ್ಕೆ ಲಾಂಚ್ ಆಗಲಿದೆ. ಇನ್ನು ಈ ಸ್ಮಾರ್ಟ್ಫೋನ್ 6.5-ಇಂಚಿನ ಫುಲ್ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿರಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ ನೋಟ್ 10T 5G ಸ್ಮಾರ್ಟ್ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್ ಹೆಚ್ಡಿ + ಡಿಸ್ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್
ರೆಡ್ಮಿ ನೋಟ್ 10T 5G ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ
ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಎಫ್ / 1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ರೆಡ್ಮಿ ನೋಟ್ 10T 5G ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 5.1, ಎನ್ಎಫ್ಸಿ, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದು ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರೆಡ್ಮಿ ನೋಟ್ 10T 5G ಬೆಲೆ ಇನ್ನೂ ಬಹಿರಂಗಗೊಂಡಿಲ್ಲ. ಆದರೆ ಇದು ಭಾರತದಲ್ಲಿ ಸರಿಸುಮಾರು 20,000 ರೂ.ಬೆಲೆಯನ್ನು ಹೊಂದಿರುವ ಸಾಧ್ಯತೆ ಇದೆ.
(Kannada Copy of Gizbot Kannada)
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm