ಬ್ರೇಕಿಂಗ್ ನ್ಯೂಸ್
24-08-21 02:31 pm Headline Karnataka News Network ಡಿಜಿಟಲ್ ಟೆಕ್
ಜಪಾನ್ ಮೂಲದ ಟೊಯೋಟಾ ಕಂಪನಿ ಜತೆಗೂಡಿ ಮಾರುತಿ ಸುಜುಕಿ ಕಂಪನಿ ಹೈಬ್ರಿಡ್ ಕಾರನ್ನು ತಯಾರಿಸುತ್ತಿದೆ. ಇದು ಇಂಧನ ಸಹಾಯವಿಲ್ಲ ಮತ್ತು ಚಾರ್ಜ್ ಇಲ್ಲದೆಯೇ ಚಲಿಸಬಹುದಾದ ಕಾರು ಇದಾಗಿದೆ. ಹಾಗಾದರೆ ಮಾರುತಿ ಸುಜುಕಿ ಕಂಪನಿ ತಯಾರಿಸುತ್ತಿರುವ ನೂತನ ಕಾರು ಹೇಗೆ ಚಲಿಸುತ್ತೇ? ಎಂಬ ಪ್ರಶ್ನೆ ಮೂಡಿರಬಹುದು. ಆ ಪ್ರಶ್ನೆಗೆ ಉತ್ತರ ಇಲ್ಲಿದೆ.
ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್- ಡಿಸೇಲ್ ವಾಹನಗಳಿವೆ. ಅಷ್ಟು ಮಾತ್ರವಲ್ಲದೆ, ಎಲೆಕ್ಟ್ರಿಕ್ ವಾಹನವನ್ನು ಬಳಸುವವರ ಸಂಖ್ಯೆ ಈಗ ಹೆಚ್ಚಾಗುತ್ತಿದೆ. ಹಲವಾರು ಕಂಪನಿ ನಾನಾ ತಂತ್ರಗಳೊಂದಿಗೆ, ಹೊಸ ವಿಶೇಷತೆಗಳನ್ನು ಒಳಗೊಂಡ ಕಾರನ್ನು ಅಭಿವೃದ್ಧಿ ಪಡಿಸುತ್ತಿದೆ. ಅದರಂತೆ ಮಾರುತಿ ಸುಜುಕಿ ಕಂಪನಿಯು ಜಪಾನ್ ಮೂಲದ ಟಯೋಟಾ ಕಂಪನಿಯೊಂದಿಗೆ ಜತೆಗೂಡಿ ಹೈಬ್ರಿಡ್ ಎಲೆಕ್ಟ್ರಿಕ್ ಕಾರು ಸಿದ್ಧಪಡಿಸುತ್ತಿದೆ.

ನಗರ ಪ್ರದೇಶಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಏರುತ್ತಿದ್ದರು ಫಾಸ್ಟ್ ಚಾಜಿಂಗ್ ಸ್ಟೇಷನ್ಗಳಿಲ್ಲ ಎಂಬ ಕೊರಗು ಗ್ರಾಹಕರಲ್ಲಿದೆ. ಇವೆಲ್ಲಾವನ್ನು ಗಮನಿಸಿದ ಮಾರುತಿ ಸುಜುಕಿ ಕಂಪನಿ ಹೊಸ ಹೈಬ್ರಿಡ್ ಕಾರನ್ನು ಉತ್ಪಾದಿಸುತ್ತದೆ. ಮತ್ತೊಂದೆಡೆ ಟಾಟಾ ಮೋಟಾರ್ಸ್, ಮಹೀಮದ್ರಾ, ಹುಂಡೈ ಕಂಪನಿಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ವಾಹನ ವಿಚಾರದಲ್ಲಿ ಮಾರುತಿ ಸುಜುಕಿ ಹಿಂದುಳಿದಿದೆ. ಅದಕ್ಕೆ ಉತ್ತರವೆಂಬಂತೆ ಇದೀಗ ಹ್ರೈಬ್ರಿಡ್ ಎಲೆಕ್ಟ್ರಿಕ್ ಕಾರನ್ನು (ಎಚ್ಇವಿ) ನಿರ್ಮಿಸುತ್ತಿದೆ. ಈ ಕಾರಿನ ವಿಶೇಷತೆ ಎಂದರೆ ಪೆಟ್ರೋಲ್-ಡೀಸೆಲ್ ಬೇಕಿಲ್ಲ. ಚಾರ್ಚ್ ಕೂಡ ಮಾಡಬೇಕಿಲ್ಲ. ಈ ಕಾರು ಸ್ವಯಂ ಚಾಲಿತವಾಗಿ ಚಾರ್ಜ್ ಆಗಲಿದೆ.

ವಾಹನ ಚಲಾಯಿಸುವಾಗ ಕಾರಿನ ಬ್ಯಾಟರಿ ಸ್ವಯಂ ಚಾಲಿತವಾಗಿ ಚಾರ್ಜ್ ಆಗಲಿದೆ. ಚಾಜಿಂಗ್ ಸ್ಟೇಷನ್ಗೆ ಹೋಗದೆ ಚಲಿಸುವ ವೇಳೆ ಚಾರ್ಜ್ ಆಗುತ್ತದೆ.
ಮಾರುತಿ ಸುಜುಕಿ ತಯಾರಿಸುವ ಹೈಬ್ರಿಟ್ ಕಾರು ಇಂಟರ್ನಲ್ ಕಂಬುಷ್ಟನ್ ಎಂಜಿನ್ ಹೊಂದಿರಲಿದೆ. ಇದು ಬ್ಯಾಟರಿಗೆ ಪವರ್ ನೀಡಲಿದೆ. ಮುಂದಿನ ತಿಂಗಳು ಎಲೆಕ್ಟ್ರಿಕ್ ವಾಹನಗಳ ಜಂಟಿ ಪರೀಕ್ಷೆ ನಡೆಯಲಿದ್ದು, ಅದರಲ್ಲಿ ಈ ಕಾರನ್ನು ಟೆಸ್ಟಿಂಗ್ ನಡೆಸಲಿದೆ.

ಸದ್ಯ ಮಾರುಕಟ್ಟೆಯಲ್ಲಿ ಓಡಾಡುತ್ತಿರುವ ಕಾರುಗಳು ಒಂದಲ್ಲಾ ಒಂದು ವಿಶೇಷತೆ ಹೊಂದಿದೆ. ಅದರಂತೆ ಬ್ಯಾಟರಿ ಚಾಲಿತ ಕಾರುಗಳಲ್ಲಿ ನಾನಾ ಫೀಚರ್ಗಳನ್ನು ಅಳವಡಿಸಿದೆ. ಆದರೆ ಮಾರುತಿ ಸುಜುಕಿ ಇದೀಗ ತನ್ನ ಗ್ರಾಹಕರಿಗೆ ಮತ್ತಷ್ಟು ಉಪಕಾರವಾಗಲೆಂದು ಹೈಬ್ರಿಡ್ ಕಾರನ್ನು ತಯಾರಿಸುತ್ತಿದೆ. ಹೈಬ್ರಿಡ್ ಕಾರುಗಳು ಭಾರಕ್ಕೆ ಬಂದರೆ ಹಲವು ಪ್ರಯೋಜನಗಳಿದೆ.
(Kannada Copy of Gizbot Kannada)
30-07-26 10:28 am
HK News Staffer
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
30-07-26 12:18 pm
HK News Staffer
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm
ಕೋರ್ಟ್ ಆವರಣದಲ್ಲಿ ವಕೀಲರಿಂದಲೇ ವ್ಯಕ್ತಿಯ ಮೇಲೆ ಹಲ್...
29-07-26 09:43 pm
Mangalore crime: ಆರೈಕೆ ನೆಪದಲ್ಲಿ ಬಂದ್ಲು ರಾಕ್ಷಸ...
29-07-26 06:51 pm
ಒಮಾನ್ನಲ್ಲಿ ಕೆಲಸದ ವೇಳೆ ದುರಂತ; ವಾಹನದ ಅಡಿಗೆ ಸಿಲ...
29-07-26 05:27 pm