ಬ್ರೇಕಿಂಗ್ ನ್ಯೂಸ್
16-09-21 11:15 am Gizbot, Mutthuraju H M ಡಿಜಿಟಲ್ ಟೆಕ್
ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆದುಕೊಳ್ಳಬೇಕಾದ್ರೆ ರೇಷನ್ ಕಾರ್ಡ್ ಅವಶ್ಯಕವಾಗಿದೆ. ಅಷ್ಟೇ ಅಲ್ಲ ಬಡತನ ರೇಖೆಗಿಂತ ಕೆಳಗಿರುವ, ಸಾಮಾಜಿಕವಾಗಿ ಹಿಂದುಳಿದಿರುವ ಹಾಗೂ ಮಧ್ಯಮವರ್ಗದ ಜನತೆಗೆ ಪಡಿತರ ಚೀಟಿ ಅತಿ ಅಗತ್ಯವಾಗಿದೆ. ಇನ್ನು ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಪಡೆಯುವುದು, ತಿದ್ದುಪಡಿ ಮಾಡಿಸುವುದು, ಹೊಸದಾಗಿ ಹೆಸರು ಸೇರ್ಪಡೆ ಮಾಡಿಸಬೇಕಾದ ಸಂದರ್ಭ ಬಂದರೆ ಕೆಲವರಿಗೆ ಏನು ಮಾಡಬೇಕು ಅನ್ನೊದು ತಿಳಿದಿರುವುದಿಲ್ಲ.
ಹೌದು, ರೇಷನ್ ಕಾರ್ಡ್ಗೆ ನಿಮ್ಮ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡುವುದು? ಹೆಸರು ತಿದ್ದುಪಡಿ ಮಾಡಬೇಕಾದಾಗ ಕಚೇರಿಗೆ ಅಲೆದಾಡುವುದು ಕಿರಿಕಿರಿ ಎನಿಸಲಿದೆ. ಅದರಲ್ಲೂ ಪಡಿತರ ಚೀಟಿಯಲ್ಲಿ ಕುಟುಂಬದ ಸದಸ್ಯರ ಹೆಸರು ಸೇರಿಸುವುದು ಅತಿ ಮುಖ್ಯವಾಗಿರೊದ್ರಿಂದ ಈ ಕೆಲಸ ಮಾಡಲೇಬೇಕಾದ ಅನಿವಾರ್ಯತೆ ಕೂಡ ಇರುತ್ತೆ. ಆದರೆ ಏನು ಮಾಡೋದು ಕೆಲವರಿಗೆ ಇದರ ಬಗ್ಗೆ ಎಲ್ಲಿ ಹೋಗಿ ವಿಚಾರಿಸಬೇಕು ಅನ್ನೊದು ತಿಳಿದಿರುವುದಿಲ್ಲ. ಅದಕ್ಕಾಗಿ ನೀವು ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಬೇಕಾದರೆ? ಹೆಸರು ತಿದ್ದುಪಡಿ ಮಾಡಿಸುವುದಕ್ಕೆ ಏನು ಮಾಡಬೇಕು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ವಿಚಾರದಲ್ಲಿ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಪಡಿತರ ಚೀಟಿಗಾಗಿ ಬಯೋಮೆಟ್ರಿಕ್ ದೃಡೀಕರಣವನ್ನು ಕುಟುಂಬದ ಸದದಸ್ಯರೆಲ್ಲರೂ ನೀಡಲೇಬೇಕಾದ ಅನಿವಾರ್ಯತೆ ಇದೆ. ಹಾಗೆಯೇ ಹೊಸದಾಗಿ ಪಡಿತರ ಚೀಟಿ ಪಡೆಯುವುದಕ್ಕೆ ಆಗಲಿ, ಹೊಸದಾಗಿ ಹೆಸರು ಸೇರ್ಪಡೆ ಮಾಡುವುದಕ್ಕಾಗಲಿ ಕೆಲವು ಅಗತ್ಯ ದಾಖಲೆಗಳನ್ನು ನೀವು ಒದಗಿಸಲೇಬೇಕು.

ರೇಷನ್ ಕಾರ್ಡ್ನಲ್ಲಿ ನಿಮ್ಮ ಮನೆಯ ಸದಸ್ಯರೆಲ್ಲರ ಹೆಸರು ಇದ್ದರೆ ಅನುಕೂಲವಿದೆ. ಇದೇ ಕಾರಣಕ್ಕೆ ನಿಮ್ಮ ಮಕ್ಕಳ ಹೆಸರನ್ನು ಕೂಡ ಸೇರಿಸುವುದು ಇಂದಿನ ದಿನಗಳಲ್ಲಿ ಅಗತ್ಯ. ಇನ್ನು ನೀವು ನಿಮ್ಮ ಮಗುವಿನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಬೇಕಾದ್ರೆ, ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅಗತ್ಯವಾಗಿ ನೀಡಬೇಕಾಗುತ್ತದೆ. ಇದಲ್ಲದೆ ನಿಮ್ಮ ಮನೆಗೆ ಮದುವೆಯ ನಂತರ ಬಂದ ಸೊಸೆ/ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಕಾರ್ಡ್, ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಲು ಹೀಗೆ ಮಾಡಿ?
30-07-26 10:28 am
HK News Staffer
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
30-07-26 12:18 pm
HK News Staffer
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm
ಕೋರ್ಟ್ ಆವರಣದಲ್ಲಿ ವಕೀಲರಿಂದಲೇ ವ್ಯಕ್ತಿಯ ಮೇಲೆ ಹಲ್...
29-07-26 09:43 pm
Mangalore crime: ಆರೈಕೆ ನೆಪದಲ್ಲಿ ಬಂದ್ಲು ರಾಕ್ಷಸ...
29-07-26 06:51 pm
ಒಮಾನ್ನಲ್ಲಿ ಕೆಲಸದ ವೇಳೆ ದುರಂತ; ವಾಹನದ ಅಡಿಗೆ ಸಿಲ...
29-07-26 05:27 pm