ಬ್ರೇಕಿಂಗ್ ನ್ಯೂಸ್
16-09-21 11:15 am Gizbot, Mutthuraju H M ಡಿಜಿಟಲ್ ಟೆಕ್
ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆದುಕೊಳ್ಳಬೇಕಾದ್ರೆ ರೇಷನ್ ಕಾರ್ಡ್ ಅವಶ್ಯಕವಾಗಿದೆ. ಅಷ್ಟೇ ಅಲ್ಲ ಬಡತನ ರೇಖೆಗಿಂತ ಕೆಳಗಿರುವ, ಸಾಮಾಜಿಕವಾಗಿ ಹಿಂದುಳಿದಿರುವ ಹಾಗೂ ಮಧ್ಯಮವರ್ಗದ ಜನತೆಗೆ ಪಡಿತರ ಚೀಟಿ ಅತಿ ಅಗತ್ಯವಾಗಿದೆ. ಇನ್ನು ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಪಡೆಯುವುದು, ತಿದ್ದುಪಡಿ ಮಾಡಿಸುವುದು, ಹೊಸದಾಗಿ ಹೆಸರು ಸೇರ್ಪಡೆ ಮಾಡಿಸಬೇಕಾದ ಸಂದರ್ಭ ಬಂದರೆ ಕೆಲವರಿಗೆ ಏನು ಮಾಡಬೇಕು ಅನ್ನೊದು ತಿಳಿದಿರುವುದಿಲ್ಲ.
ಹೌದು, ರೇಷನ್ ಕಾರ್ಡ್ಗೆ ನಿಮ್ಮ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡುವುದು? ಹೆಸರು ತಿದ್ದುಪಡಿ ಮಾಡಬೇಕಾದಾಗ ಕಚೇರಿಗೆ ಅಲೆದಾಡುವುದು ಕಿರಿಕಿರಿ ಎನಿಸಲಿದೆ. ಅದರಲ್ಲೂ ಪಡಿತರ ಚೀಟಿಯಲ್ಲಿ ಕುಟುಂಬದ ಸದಸ್ಯರ ಹೆಸರು ಸೇರಿಸುವುದು ಅತಿ ಮುಖ್ಯವಾಗಿರೊದ್ರಿಂದ ಈ ಕೆಲಸ ಮಾಡಲೇಬೇಕಾದ ಅನಿವಾರ್ಯತೆ ಕೂಡ ಇರುತ್ತೆ. ಆದರೆ ಏನು ಮಾಡೋದು ಕೆಲವರಿಗೆ ಇದರ ಬಗ್ಗೆ ಎಲ್ಲಿ ಹೋಗಿ ವಿಚಾರಿಸಬೇಕು ಅನ್ನೊದು ತಿಳಿದಿರುವುದಿಲ್ಲ. ಅದಕ್ಕಾಗಿ ನೀವು ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಬೇಕಾದರೆ? ಹೆಸರು ತಿದ್ದುಪಡಿ ಮಾಡಿಸುವುದಕ್ಕೆ ಏನು ಮಾಡಬೇಕು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ವಿಚಾರದಲ್ಲಿ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಪಡಿತರ ಚೀಟಿಗಾಗಿ ಬಯೋಮೆಟ್ರಿಕ್ ದೃಡೀಕರಣವನ್ನು ಕುಟುಂಬದ ಸದದಸ್ಯರೆಲ್ಲರೂ ನೀಡಲೇಬೇಕಾದ ಅನಿವಾರ್ಯತೆ ಇದೆ. ಹಾಗೆಯೇ ಹೊಸದಾಗಿ ಪಡಿತರ ಚೀಟಿ ಪಡೆಯುವುದಕ್ಕೆ ಆಗಲಿ, ಹೊಸದಾಗಿ ಹೆಸರು ಸೇರ್ಪಡೆ ಮಾಡುವುದಕ್ಕಾಗಲಿ ಕೆಲವು ಅಗತ್ಯ ದಾಖಲೆಗಳನ್ನು ನೀವು ಒದಗಿಸಲೇಬೇಕು.

ರೇಷನ್ ಕಾರ್ಡ್ನಲ್ಲಿ ನಿಮ್ಮ ಮನೆಯ ಸದಸ್ಯರೆಲ್ಲರ ಹೆಸರು ಇದ್ದರೆ ಅನುಕೂಲವಿದೆ. ಇದೇ ಕಾರಣಕ್ಕೆ ನಿಮ್ಮ ಮಕ್ಕಳ ಹೆಸರನ್ನು ಕೂಡ ಸೇರಿಸುವುದು ಇಂದಿನ ದಿನಗಳಲ್ಲಿ ಅಗತ್ಯ. ಇನ್ನು ನೀವು ನಿಮ್ಮ ಮಗುವಿನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಬೇಕಾದ್ರೆ, ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅಗತ್ಯವಾಗಿ ನೀಡಬೇಕಾಗುತ್ತದೆ. ಇದಲ್ಲದೆ ನಿಮ್ಮ ಮನೆಗೆ ಮದುವೆಯ ನಂತರ ಬಂದ ಸೊಸೆ/ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಕಾರ್ಡ್, ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಲು ಹೀಗೆ ಮಾಡಿ?
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 05:08 pm
HK News Staffer
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am