ಬ್ರೇಕಿಂಗ್ ನ್ಯೂಸ್
27-05-22 07:08 pm Source: Vijayakarnataka ಉದ್ಯೋಗ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಾನೂನು ಕೋಶದ ಮುಖ್ಯಸ್ಥರ ಹುದ್ದೆ ಭರ್ತಿಗಾಗಿ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಹೆಡ್ ಆಪ್ ದಿ ಲೀಗಲ್ ಹುದ್ದೆಯನ್ನು ಭರ್ತಿ ಮಾಡಲಿದೆ. ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಅಥವಾ ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಅಥವಾ ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು
- ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕೆಲಸ ನಿರ್ವಹಿಸಿರಬೇಕು. ಅಥವಾ
- ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಆಗಿರಬೇಕು. ಅಥವಾ
- ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರು ಆಗಿರಬೇಕು.
- ಅರ್ಜಿ ಸಲ್ಲಿಸಬಯಸುವವರು 67 ವರ್ಷಗಳಿಗೆ ಮೀರದ ವಯೋಮಿತಿ ಹೊಂದಿರಬೇಕು.
ಪ್ರಮುಖ ಅಂಶಗಳು
- ಹುದ್ದೆಯ ಅವಧಿ ಪ್ರಾರಂಭದಲ್ಲಿ 01 ವರ್ಷದವರೆಗಿರುತ್ತದೆ. ಕಾರ್ಯಕ್ಷಮತೆಯನ್ನು ಆಧರಿಸಿ 01 ರಿಂದ 03 ವರ್ಷಗಳವರೆಗೆ ವೃತ್ತಿಯಲ್ಲಿ ಮುಂದುವರೆಸಲಾಗುವುದು.
- ಕೆಸಿಎಸ್ಆರ್ ಗಳ ಪ್ರಕಾರ ವೇತನ ನಿಗಧಿಪಡಿಸಲಾಗುವುದು.
- ಬಿಬಿಎಂಪಿ ಉದ್ಯೋಗಿಗಳಿಗಿರುವಂತೆ ರಜೆ ಮತ್ತು ವೈದ್ಯಕೀಯ ಸೌಲಭ್ಯಗಳು ಇರುತ್ತವೆ.
- ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಂಪೂರ್ಣ ಬಯೋಡಾಟಾ ಜತೆಗೆ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮಾನ್ಯ ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎನ್.ಆರ್.ಚೌಕ, ಬೆಂಗಳೂರು-560002.
ಮೇಲಿನ ವಿಳಾಸಕ್ಕೆ ಲಕೋಟೆಯ ಮೇಲೆ 'ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಾಗಿ ಅರ್ಜಿ' ಎಂದು ಬರೆದು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-06-2022
Bruhat Bengaluru Mahanagara Palike Recruitment 2022.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm