ಬ್ರೇಕಿಂಗ್ ನ್ಯೂಸ್
27-06-22 01:13 pm Source: Vijayakarnataka ಉದ್ಯೋಗ
ಭಾರತೀಯ ವಾಯುಪಡೆಯು ಜೂನ್ 21 ರಂದು ಅಗ್ನಿಪಥ ಯೋಜನೆಯಡಿ ಅಗ್ನಿವೀರರ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿತ್ತು. ಸದರಿ ಹುದ್ದೆಗಳಿಗೆ ಜೂನ್ 24 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದೆ. ಬಹುಸಂಖ್ಯಾತ ಆಸಕ್ತರಿಗೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ಹಾಗೂ ಅರ್ಜಿ ಸಲ್ಲಿಸುವ ವಿಧಾನ ತಿಳಿದಿಲ್ಲ. ಅಂತಹ ಅಭ್ಯರ್ಥಿಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ ಹಾಗೂ ನೇರ ಲಿಂಕ್ ಅನ್ನು ಈ ಕೆಳಗಿನಂತೆ ನೀಡಲಾಗಿದೆ.
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸುವುದು ಹೇಗೆ?
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಅನ್ನು ಈ ಕೆಳಗಿನಂತೆಯೂ ನೀಡಲಾಗಿದೆ.

IAF Agniveer Recruitment - Apply Online
ಆನ್ಲೈನ್ ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡಬೇಕಾದ ದಾಖಲೆಗಳು
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ
ಅರ್ಜಿ ಶುಲ್ಕ ರೂ.250.
ಅರ್ಜಿ ಶುಲ್ಕವನ್ನು ಆನ್ಲೈನ್, ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಸಿ ಪಾವತಿ ಮಾಡಬಹುದು.

ವಯಸ್ಸಿನ ಅರ್ಹತೆಗಳು
ನೇಮಕಾತಿ ವಿಧಾನ : ಲಿಖಿತ ಪರೀಕ್ಷೆ , ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ನಡೆಸಿ, ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ.
Iaf Agniveer Recruitment 2022 Application Link And How To Apply Check Here.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm