ಬ್ರೇಕಿಂಗ್ ನ್ಯೂಸ್
27-06-22 01:13 pm Source: Vijayakarnataka ಉದ್ಯೋಗ
ಭಾರತೀಯ ವಾಯುಪಡೆಯು ಜೂನ್ 21 ರಂದು ಅಗ್ನಿಪಥ ಯೋಜನೆಯಡಿ ಅಗ್ನಿವೀರರ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿತ್ತು. ಸದರಿ ಹುದ್ದೆಗಳಿಗೆ ಜೂನ್ 24 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದೆ. ಬಹುಸಂಖ್ಯಾತ ಆಸಕ್ತರಿಗೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ಹಾಗೂ ಅರ್ಜಿ ಸಲ್ಲಿಸುವ ವಿಧಾನ ತಿಳಿದಿಲ್ಲ. ಅಂತಹ ಅಭ್ಯರ್ಥಿಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ ಹಾಗೂ ನೇರ ಲಿಂಕ್ ಅನ್ನು ಈ ಕೆಳಗಿನಂತೆ ನೀಡಲಾಗಿದೆ.
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸುವುದು ಹೇಗೆ?
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಅನ್ನು ಈ ಕೆಳಗಿನಂತೆಯೂ ನೀಡಲಾಗಿದೆ.

IAF Agniveer Recruitment - Apply Online
ಆನ್ಲೈನ್ ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡಬೇಕಾದ ದಾಖಲೆಗಳು
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ
ಅರ್ಜಿ ಶುಲ್ಕ ರೂ.250.
ಅರ್ಜಿ ಶುಲ್ಕವನ್ನು ಆನ್ಲೈನ್, ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಸಿ ಪಾವತಿ ಮಾಡಬಹುದು.

ವಯಸ್ಸಿನ ಅರ್ಹತೆಗಳು
ನೇಮಕಾತಿ ವಿಧಾನ : ಲಿಖಿತ ಪರೀಕ್ಷೆ , ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ನಡೆಸಿ, ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ.
Iaf Agniveer Recruitment 2022 Application Link And How To Apply Check Here.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am